AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
| Edited By: |

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ