AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
| Updated By: ಸಾಧು ಶ್ರೀನಾಥ್​|

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ