AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
| Edited By: |

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ