AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ