Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದಲ್ಲೇ ಅನ್​ಲಾಕ್ 2.0 ಎಂಡ್, ಇಂದು ಪ್ರಧಾನಿ ಮೋದಿ ಸಂಪುಟ ಸಭೆಯಲ್ಲಿ ಚರ್ಚೆ

ದೆಹಲಿ: ದೇಶದಲ್ಲಿ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ 3 ದಿನ ಮಾತ್ರ. ಈ ಹಿನ್ನೆಲೆಯಲ್ಲಿ ಅನ್​ಲಾಕ್ 3.0 ನಿಯಮಗಳು ಹೇಗಿರುತ್ತವೆ ಅನ್ನೋ ಕುತೂಹಲ ದೇಶದ ಜನರಲ್ಲಿ ಮೂಡಿದೆ. ಹೀಗಾಗಿ ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರೋ ಸಂಪುಟ ಸಭೆ ಮೇಲೆ ದೇಶದ ಜನರ ಚಿತ್ತ ನೆಟ್ಟಿದೆ. ದೇಶದಲ್ಲಿ ಈಗ ಜಾರಿಯಲ್ಲಿರೋ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ ಮೂರು ದಿನ ಮಾತ್ರ. ಆಗಸ್ಟ್ 1ರ ಮಧ್ಯರಾತ್ರಿಯಿಂದಲೇ 3ನೇ ಹಂತದ ಅನ್​ಲಾಕ್ ನಿಯಮಗಳು ಜಾರಿಗೆ ಬರಬೇಕಿದೆ. ಹೀಗಾಗಿ ಅನ್​ಲಾಕ್​ […]

3 ದಿನದಲ್ಲೇ ಅನ್​ಲಾಕ್ 2.0 ಎಂಡ್, ಇಂದು ಪ್ರಧಾನಿ ಮೋದಿ ಸಂಪುಟ ಸಭೆಯಲ್ಲಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ)
Follow us
ಆಯೇಷಾ ಬಾನು
| Updated By:

Updated on:Jul 30, 2020 | 8:26 PM

ದೆಹಲಿ: ದೇಶದಲ್ಲಿ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ 3 ದಿನ ಮಾತ್ರ. ಈ ಹಿನ್ನೆಲೆಯಲ್ಲಿ ಅನ್​ಲಾಕ್ 3.0 ನಿಯಮಗಳು ಹೇಗಿರುತ್ತವೆ ಅನ್ನೋ ಕುತೂಹಲ ದೇಶದ ಜನರಲ್ಲಿ ಮೂಡಿದೆ. ಹೀಗಾಗಿ ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರೋ ಸಂಪುಟ ಸಭೆ ಮೇಲೆ ದೇಶದ ಜನರ ಚಿತ್ತ ನೆಟ್ಟಿದೆ.

ದೇಶದಲ್ಲಿ ಈಗ ಜಾರಿಯಲ್ಲಿರೋ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ ಮೂರು ದಿನ ಮಾತ್ರ. ಆಗಸ್ಟ್ 1ರ ಮಧ್ಯರಾತ್ರಿಯಿಂದಲೇ 3ನೇ ಹಂತದ ಅನ್​ಲಾಕ್ ನಿಯಮಗಳು ಜಾರಿಗೆ ಬರಬೇಕಿದೆ. ಹೀಗಾಗಿ ಅನ್​ಲಾಕ್​ 3.0 ಕುರಿತು ಚರ್ಚಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ, ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅನ್​ಲಾಕ್ 3.0 ರೂಲ್ಸ್​ಗಳನ್ನ ಫೈನಲ್ ಮಾಡೋ ಸಾಧ್ಯತೆಗಳಿವೆ. ಹೀಗಾಗಿ ಈಗಿರೋ ವಿನಾಯ್ತಿಗಳ ಜೊತೆಗೆ ಮತ್ತೆ ಯಾವುದಕ್ಕೆಲ್ಲಾ ವಿನಾಯ್ತಿ ಸಿಗಬಹುದು ಅನ್ನೋ ಕುರಿತು ದೇಶದಲ್ಲಿ ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದೆ.

ಅನ್​ಲಾಕ್​ 3.0ನಲ್ಲಿ ಯಾವುದಕ್ಕೆಲ್ಲಾ ವಿನಾಯಿತಿ ಸಿಗಬಹುದು? ಆಗಸ್ಟ್ 1ರಿಂದ ಮತ್ತಷ್ಟು ವಿನಾಯಿತಿ ನೀಡುವ ಸಾಧ್ಯಗಳಿದ್ದು, ಕೆಲವು ನಿರ್ಬಂಧಗಳನ್ನು ಮುಂದುವರಿಸುವ ಸಾಧ್ಯತೆಗಳಿವೆ. ಹೀಗಾಗಿ ಯಾವುದು ಲಾಕ್, ಯಾವುದು ಅನ್ಲಾಕ್ ಆಗುವ ಸಾಧ್ಯತೆಗಳಿದೆ ಅಂತಾ ಒಮ್ಮೆ ನೋಡೋದಾದ್ರೆ.

ಅನ್​ಲಾಕ್​ 3.0 ಹೇಗಿರುತ್ತೆ? – ದೇಶಾದ್ಯಂತ ಶಾಲೆಗಳು ಈಗ ತೆರೆಯೋದು ಅನುಮಾನ – ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅವಕಾಶ..? – ಖಾಸಗಿ ಕೋಚಿಂಗ್ ಸಂಸ್ಥೆಗಳಿಗೆ ಷರತ್ತು ಬದ್ಧ ಅವಕಾಶ – ಮೆಟ್ರೋ ಸಂಚಾರ ನಿಷೇಧ ಮುಂದುವರಿಯುವ ಸಾಧ್ಯತೆ – ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರವೂ ಇರುವುದಿಲ್ಲ – ಜಿಮ್​ಗಳಿಗೆ ಷರತ್ತು ಬದ್ಧ ಅವಕಾಶ ನೀಡುವ ಸಾಧ್ಯತೆ – 25% ಪ್ರೇಕ್ಷಕರೊಂದಿಗೆ ಸಿನಿಮಾ ಮಂದಿರ ಓಪನ್..? – ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶ..? – ಕಂಟೇನ್ಮೆಂಟ್ ಬಿಟ್ಟು ಉಳಿದೆಡೆ ಮತ್ತಷ್ಟು ವಿನಾಯಿತಿ..?

ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯೋ ಸಂಪುಟ ಸಭೆಯಲ್ಲಿ ಅನ್​ಲಾಕ್ 3.0 ಬಗ್ಗೆ ಚರ್ಚೆ ನಡೆಸೋ ಸಾಧ್ಯತೆಗಳು ದಟ್ಟವಾಗಿವೆ. ಸಂಪುಟ ಸಭೆಯ ಬಳಿಕ ಅನ್​ಲಾಕ್​ 3.0 ರೂಲ್ಸ್ ಬಗ್ಗೆ ಜನರಿಗೆ ಒಂದು ಕ್ಲಾರಿಟಿ ಸಿಗಬಹುದು.

Published On - 7:12 am, Wed, 29 July 20

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ