AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದಲ್ಲೇ ಅನ್​ಲಾಕ್ 2.0 ಎಂಡ್, ಇಂದು ಪ್ರಧಾನಿ ಮೋದಿ ಸಂಪುಟ ಸಭೆಯಲ್ಲಿ ಚರ್ಚೆ

ದೆಹಲಿ: ದೇಶದಲ್ಲಿ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ 3 ದಿನ ಮಾತ್ರ. ಈ ಹಿನ್ನೆಲೆಯಲ್ಲಿ ಅನ್​ಲಾಕ್ 3.0 ನಿಯಮಗಳು ಹೇಗಿರುತ್ತವೆ ಅನ್ನೋ ಕುತೂಹಲ ದೇಶದ ಜನರಲ್ಲಿ ಮೂಡಿದೆ. ಹೀಗಾಗಿ ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರೋ ಸಂಪುಟ ಸಭೆ ಮೇಲೆ ದೇಶದ ಜನರ ಚಿತ್ತ ನೆಟ್ಟಿದೆ. ದೇಶದಲ್ಲಿ ಈಗ ಜಾರಿಯಲ್ಲಿರೋ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ ಮೂರು ದಿನ ಮಾತ್ರ. ಆಗಸ್ಟ್ 1ರ ಮಧ್ಯರಾತ್ರಿಯಿಂದಲೇ 3ನೇ ಹಂತದ ಅನ್​ಲಾಕ್ ನಿಯಮಗಳು ಜಾರಿಗೆ ಬರಬೇಕಿದೆ. ಹೀಗಾಗಿ ಅನ್​ಲಾಕ್​ […]

3 ದಿನದಲ್ಲೇ ಅನ್​ಲಾಕ್ 2.0 ಎಂಡ್, ಇಂದು ಪ್ರಧಾನಿ ಮೋದಿ ಸಂಪುಟ ಸಭೆಯಲ್ಲಿ ಚರ್ಚೆ
ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ)
ಆಯೇಷಾ ಬಾನು
| Edited By: |

Updated on:Jul 30, 2020 | 8:26 PM

Share

ದೆಹಲಿ: ದೇಶದಲ್ಲಿ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ 3 ದಿನ ಮಾತ್ರ. ಈ ಹಿನ್ನೆಲೆಯಲ್ಲಿ ಅನ್​ಲಾಕ್ 3.0 ನಿಯಮಗಳು ಹೇಗಿರುತ್ತವೆ ಅನ್ನೋ ಕುತೂಹಲ ದೇಶದ ಜನರಲ್ಲಿ ಮೂಡಿದೆ. ಹೀಗಾಗಿ ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರೋ ಸಂಪುಟ ಸಭೆ ಮೇಲೆ ದೇಶದ ಜನರ ಚಿತ್ತ ನೆಟ್ಟಿದೆ.

ದೇಶದಲ್ಲಿ ಈಗ ಜಾರಿಯಲ್ಲಿರೋ ಅನ್​ಲಾಕ್​ 2.0 ಮುಗಿಯಲು ಉಳಿದಿರೋದು ಕೇವಲ ಮೂರು ದಿನ ಮಾತ್ರ. ಆಗಸ್ಟ್ 1ರ ಮಧ್ಯರಾತ್ರಿಯಿಂದಲೇ 3ನೇ ಹಂತದ ಅನ್​ಲಾಕ್ ನಿಯಮಗಳು ಜಾರಿಗೆ ಬರಬೇಕಿದೆ. ಹೀಗಾಗಿ ಅನ್​ಲಾಕ್​ 3.0 ಕುರಿತು ಚರ್ಚಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ, ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅನ್​ಲಾಕ್ 3.0 ರೂಲ್ಸ್​ಗಳನ್ನ ಫೈನಲ್ ಮಾಡೋ ಸಾಧ್ಯತೆಗಳಿವೆ. ಹೀಗಾಗಿ ಈಗಿರೋ ವಿನಾಯ್ತಿಗಳ ಜೊತೆಗೆ ಮತ್ತೆ ಯಾವುದಕ್ಕೆಲ್ಲಾ ವಿನಾಯ್ತಿ ಸಿಗಬಹುದು ಅನ್ನೋ ಕುರಿತು ದೇಶದಲ್ಲಿ ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದೆ.

ಅನ್​ಲಾಕ್​ 3.0ನಲ್ಲಿ ಯಾವುದಕ್ಕೆಲ್ಲಾ ವಿನಾಯಿತಿ ಸಿಗಬಹುದು? ಆಗಸ್ಟ್ 1ರಿಂದ ಮತ್ತಷ್ಟು ವಿನಾಯಿತಿ ನೀಡುವ ಸಾಧ್ಯಗಳಿದ್ದು, ಕೆಲವು ನಿರ್ಬಂಧಗಳನ್ನು ಮುಂದುವರಿಸುವ ಸಾಧ್ಯತೆಗಳಿವೆ. ಹೀಗಾಗಿ ಯಾವುದು ಲಾಕ್, ಯಾವುದು ಅನ್ಲಾಕ್ ಆಗುವ ಸಾಧ್ಯತೆಗಳಿದೆ ಅಂತಾ ಒಮ್ಮೆ ನೋಡೋದಾದ್ರೆ.

ಅನ್​ಲಾಕ್​ 3.0 ಹೇಗಿರುತ್ತೆ? – ದೇಶಾದ್ಯಂತ ಶಾಲೆಗಳು ಈಗ ತೆರೆಯೋದು ಅನುಮಾನ – ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅವಕಾಶ..? – ಖಾಸಗಿ ಕೋಚಿಂಗ್ ಸಂಸ್ಥೆಗಳಿಗೆ ಷರತ್ತು ಬದ್ಧ ಅವಕಾಶ – ಮೆಟ್ರೋ ಸಂಚಾರ ನಿಷೇಧ ಮುಂದುವರಿಯುವ ಸಾಧ್ಯತೆ – ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರವೂ ಇರುವುದಿಲ್ಲ – ಜಿಮ್​ಗಳಿಗೆ ಷರತ್ತು ಬದ್ಧ ಅವಕಾಶ ನೀಡುವ ಸಾಧ್ಯತೆ – 25% ಪ್ರೇಕ್ಷಕರೊಂದಿಗೆ ಸಿನಿಮಾ ಮಂದಿರ ಓಪನ್..? – ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶ..? – ಕಂಟೇನ್ಮೆಂಟ್ ಬಿಟ್ಟು ಉಳಿದೆಡೆ ಮತ್ತಷ್ಟು ವಿನಾಯಿತಿ..?

ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯೋ ಸಂಪುಟ ಸಭೆಯಲ್ಲಿ ಅನ್​ಲಾಕ್ 3.0 ಬಗ್ಗೆ ಚರ್ಚೆ ನಡೆಸೋ ಸಾಧ್ಯತೆಗಳು ದಟ್ಟವಾಗಿವೆ. ಸಂಪುಟ ಸಭೆಯ ಬಳಿಕ ಅನ್​ಲಾಕ್​ 3.0 ರೂಲ್ಸ್ ಬಗ್ಗೆ ಜನರಿಗೆ ಒಂದು ಕ್ಲಾರಿಟಿ ಸಿಗಬಹುದು.

Published On - 7:12 am, Wed, 29 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್