AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ

ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ
ಪ್ರಧಾನಿ ಮೋದಿ
TV9 Web
| Edited By: |

Updated on:Jul 08, 2023 | 10:56 AM

Share

ಲಕ್ನೋ:  ಉತ್ತರ ಪ್ರದೇಶಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ  ಪ್ರಧಾನಿ ಮೋದಿ ಅವರು ಇಂದು   ಹಸಿರು ನಿಶಾನೆ ತೋರಿಸುವ ಮೂಲಕ  ಚಾಲನೆ ನೀಡಿದ್ದಾರೆ. ಇದು ಜೋಧ್‌ಪುರನಿಂದ ಅಹಮದಾಬಾದ್​​ಗೆ ಮತ್ತು ಗೋರಖ್‌ಪುರ್​ನಿಂದ ಲಕ್ನೋಗೆ ರೈಲು ಸಂಚರಿಸಲಿದೆ. ಇದರ ಜತೆಗೆ ಪ್ರಧಾನಿ ಮೋದಿ ಅವರು ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ₹ 498 ಕೋಟಿ ವೆಚ್ಚದ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗೋರಖ್‌ಪುರ-ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಅಯೋಧ್ಯೆಯ ಮೂಲಕ ಹಾದುಹೋಗುತ್ತದೆ, ಇದು ಉತ್ತರ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ, ಇದರ ಜತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಜೋಧ್‌ಪುರ-ಸಾಬರಮತಿ, ಜೋಧ್‌ಪುರ-ಅಬು ರಸ್ತೆ ಮತ್ತು ಅಹಮದಾಬಾದ್​​ಗೆ ಸಂಪರ್ಕ ಸಾಧಿಸಲಿದೆ

ಇದನ್ನೂ ಓದಿ: Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಹಮದಾಬಾದ್‌ನಿಂದ (ಸಾಬರಮತಿ) ಸಂಜೆ 4:45 ಕ್ಕೆ ಹೊರಟು ಅದೇ ದಿನ ರಾತ್ರಿ 10:55 ಕ್ಕೆ ಜೋಧ್‌ಪುರ ತಲುಪಲಿದೆ. ಮತ್ತೆ ರೈಲು ಜೋಧಪುರದಿಂದ ಬೆಳಿಗ್ಗೆ 05:55 ಕ್ಕೆ ಹೊರಟು ಅಹಮದಾಬಾದ್‌ಗೆ (ಸಾಬರಮತಿ) ಅದೇ ದಿನ ಮಧ್ಯಾಹ್ನ 12:05ಕ್ಕೆ ತಲುಪುತ್ತದೆ.

ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫೆಬ್ರವರಿ 15, 2019 ರಂದು ಪ್ರಧಾನಿ ಮೋದಿ ಅವರು ನವದೆಹಲಿ ಮತ್ತು ವಾರಣಾಸಿ ನಡುವೆ ಚಾಲನೆ ನೀಡಿದರು. ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ನಲ್ಲಿ ತಯಾರಿಸಲಾದ ಈ ರೈಲು  ‘ಮೇಕ್-ಇನ್-ಇಂಡಿಯಾ’ ಪ್ರಮುಖ ಭಾಗವಾಗಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್  ಅನೇಕ ರಾಜ್ಯಗಳಲ್ಲಿ ಸಂಚರಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Fri, 7 July 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?