AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ

ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ
ಪ್ರಧಾನಿ ಮೋದಿ
TV9 Web
| Edited By: |

Updated on:Jul 08, 2023 | 10:56 AM

Share

ಲಕ್ನೋ:  ಉತ್ತರ ಪ್ರದೇಶಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ  ಪ್ರಧಾನಿ ಮೋದಿ ಅವರು ಇಂದು   ಹಸಿರು ನಿಶಾನೆ ತೋರಿಸುವ ಮೂಲಕ  ಚಾಲನೆ ನೀಡಿದ್ದಾರೆ. ಇದು ಜೋಧ್‌ಪುರನಿಂದ ಅಹಮದಾಬಾದ್​​ಗೆ ಮತ್ತು ಗೋರಖ್‌ಪುರ್​ನಿಂದ ಲಕ್ನೋಗೆ ರೈಲು ಸಂಚರಿಸಲಿದೆ. ಇದರ ಜತೆಗೆ ಪ್ರಧಾನಿ ಮೋದಿ ಅವರು ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ₹ 498 ಕೋಟಿ ವೆಚ್ಚದ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗೋರಖ್‌ಪುರ-ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಅಯೋಧ್ಯೆಯ ಮೂಲಕ ಹಾದುಹೋಗುತ್ತದೆ, ಇದು ಉತ್ತರ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ, ಇದರ ಜತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಜೋಧ್‌ಪುರ-ಸಾಬರಮತಿ, ಜೋಧ್‌ಪುರ-ಅಬು ರಸ್ತೆ ಮತ್ತು ಅಹಮದಾಬಾದ್​​ಗೆ ಸಂಪರ್ಕ ಸಾಧಿಸಲಿದೆ

ಇದನ್ನೂ ಓದಿ: Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಹಮದಾಬಾದ್‌ನಿಂದ (ಸಾಬರಮತಿ) ಸಂಜೆ 4:45 ಕ್ಕೆ ಹೊರಟು ಅದೇ ದಿನ ರಾತ್ರಿ 10:55 ಕ್ಕೆ ಜೋಧ್‌ಪುರ ತಲುಪಲಿದೆ. ಮತ್ತೆ ರೈಲು ಜೋಧಪುರದಿಂದ ಬೆಳಿಗ್ಗೆ 05:55 ಕ್ಕೆ ಹೊರಟು ಅಹಮದಾಬಾದ್‌ಗೆ (ಸಾಬರಮತಿ) ಅದೇ ದಿನ ಮಧ್ಯಾಹ್ನ 12:05ಕ್ಕೆ ತಲುಪುತ್ತದೆ.

ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫೆಬ್ರವರಿ 15, 2019 ರಂದು ಪ್ರಧಾನಿ ಮೋದಿ ಅವರು ನವದೆಹಲಿ ಮತ್ತು ವಾರಣಾಸಿ ನಡುವೆ ಚಾಲನೆ ನೀಡಿದರು. ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ನಲ್ಲಿ ತಯಾರಿಸಲಾದ ಈ ರೈಲು  ‘ಮೇಕ್-ಇನ್-ಇಂಡಿಯಾ’ ಪ್ರಮುಖ ಭಾಗವಾಗಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್  ಅನೇಕ ರಾಜ್ಯಗಳಲ್ಲಿ ಸಂಚರಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Fri, 7 July 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!