AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ

ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ
ಪ್ರಧಾನಿ ಮೋದಿ
TV9 Web
| Edited By: |

Updated on:Jul 08, 2023 | 10:56 AM

Share

ಲಕ್ನೋ:  ಉತ್ತರ ಪ್ರದೇಶಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ  ಪ್ರಧಾನಿ ಮೋದಿ ಅವರು ಇಂದು   ಹಸಿರು ನಿಶಾನೆ ತೋರಿಸುವ ಮೂಲಕ  ಚಾಲನೆ ನೀಡಿದ್ದಾರೆ. ಇದು ಜೋಧ್‌ಪುರನಿಂದ ಅಹಮದಾಬಾದ್​​ಗೆ ಮತ್ತು ಗೋರಖ್‌ಪುರ್​ನಿಂದ ಲಕ್ನೋಗೆ ರೈಲು ಸಂಚರಿಸಲಿದೆ. ಇದರ ಜತೆಗೆ ಪ್ರಧಾನಿ ಮೋದಿ ಅವರು ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ₹ 498 ಕೋಟಿ ವೆಚ್ಚದ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗೋರಖ್‌ಪುರ-ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಅಯೋಧ್ಯೆಯ ಮೂಲಕ ಹಾದುಹೋಗುತ್ತದೆ, ಇದು ಉತ್ತರ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ, ಇದರ ಜತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಜೋಧ್‌ಪುರ-ಸಾಬರಮತಿ, ಜೋಧ್‌ಪುರ-ಅಬು ರಸ್ತೆ ಮತ್ತು ಅಹಮದಾಬಾದ್​​ಗೆ ಸಂಪರ್ಕ ಸಾಧಿಸಲಿದೆ

ಇದನ್ನೂ ಓದಿ: Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಹಮದಾಬಾದ್‌ನಿಂದ (ಸಾಬರಮತಿ) ಸಂಜೆ 4:45 ಕ್ಕೆ ಹೊರಟು ಅದೇ ದಿನ ರಾತ್ರಿ 10:55 ಕ್ಕೆ ಜೋಧ್‌ಪುರ ತಲುಪಲಿದೆ. ಮತ್ತೆ ರೈಲು ಜೋಧಪುರದಿಂದ ಬೆಳಿಗ್ಗೆ 05:55 ಕ್ಕೆ ಹೊರಟು ಅಹಮದಾಬಾದ್‌ಗೆ (ಸಾಬರಮತಿ) ಅದೇ ದಿನ ಮಧ್ಯಾಹ್ನ 12:05ಕ್ಕೆ ತಲುಪುತ್ತದೆ.

ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫೆಬ್ರವರಿ 15, 2019 ರಂದು ಪ್ರಧಾನಿ ಮೋದಿ ಅವರು ನವದೆಹಲಿ ಮತ್ತು ವಾರಣಾಸಿ ನಡುವೆ ಚಾಲನೆ ನೀಡಿದರು. ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ನಲ್ಲಿ ತಯಾರಿಸಲಾದ ಈ ರೈಲು  ‘ಮೇಕ್-ಇನ್-ಇಂಡಿಯಾ’ ಪ್ರಮುಖ ಭಾಗವಾಗಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್  ಅನೇಕ ರಾಜ್ಯಗಳಲ್ಲಿ ಸಂಚರಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Fri, 7 July 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್