AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ, ಆದರೆ ಕಾರ್ಯಕ್ಷಮತೆಯಲ್ಲಿ ಕುಸಿತ, ಸಮೀಕ್ಷೆ ವರದಿ ಇಲ್ಲಿದೆ

ಭಾರತದ ಅತ್ಯಂತ ಜನಪ್ರಿಯ ಪ್ರಧಾನಿ ಯಾರು? ಯಾರಿಗೆ ಯಾವ ಸ್ಥಾನವನ್ನು ನೀಡಿಲಾಗಿದೆ. ಮೋದಿ ಅವರು ಎಷ್ಟನೇ ಸ್ಥಾನದಲ್ಲಿದ್ದಾರೆ. ಅವರ ಕಾರ್ಯಕ್ಷಮತೆ ವರದಿ ಏನು? ಇಂದಿರಾ ಗಾಂಧಿ, ಮನಮೋಹನ್​​​ ಸಿಂಗ್, ವಾಜಪೇಯಿ, ಇವರಲ್ಲಿ ಯಾರು ಮೊದಲು, ಯಾರು ಕೊನೆ? ಅವರ ಕಾರ್ಯವೈಖರಿ ಹೇಗಿದೆ ಎಂಬ ಬಗ್ಗೆ ಈ ಸಮೀಕ್ಷೆ ವರದಿ ನೀಡಿದೆ.

ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ, ಆದರೆ ಕಾರ್ಯಕ್ಷಮತೆಯಲ್ಲಿ ಕುಸಿತ, ಸಮೀಕ್ಷೆ ವರದಿ ಇಲ್ಲಿದೆ
ಮೋದಿ, ವಾಜಪೇಯಿ, ಮನಮೋಹನ್​​ ಸಿಂಗ್, ಇಂದಿರಾ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2024 | 3:29 PM

Share

ಭಾರತದ ಪ್ರಧಾನಿಯಾಗಿ ಮೋದಿ ಅವರು ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರು. ಎನ್​​ಡಿಎ ಮಿತ್ರಕೂಟದ ಮೂಲಕ ಸರ್ಕಾರ ರಚನೆ ಮಾಡಿದ್ದಾರೆ. ಆದರೆ ಮೋದಿ ಅವರ ಜನಪ್ರಿಯತೆಗೆ ಯಾವುದು ಕೊರತೆ ಬಂದಿಲ್ಲ. ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ನಡೆಸಿದ ಸಮೀಕ್ಷೆ ಪ್ರಕಾರ, ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಹೇಳಲಾಗಿದೆ. ಆದರೆ ಪ್ರಧಾನಿ ಮೋದಿ ಅವರ ಕಾರ್ಯಕ್ಷಮತೆಯ ರೇಟಿಂಗ್ ಸ್ವಲ್ಪಮಟ್ಟಿಗೆ ಕುಸಿತ ಕಂಡಿದೆ ಎಂದು ಸಮೀಕ್ಷೆ ಹೇಳುತ್ತದೆ.

ಸಮೀಕ್ಷೆಯ ಪ್ರಕಾರ, ನಿಮ್ಮ ಮೆಚ್ಚಿನ ಪ್ರಧಾನಿ ಯಾರು ಎಂಬ ಕೇಳದ ಪ್ರಶ್ನೆಗಳಲ್ಲಿ ಶೇಕಡಾ 51 ರಷ್ಟು ಜನರು ಪ್ರಧಾನಿ ಮೋದಿಯನ್ನು ಭಾರತದ ಇತಿಹಾಸದಲ್ಲಿ ಅತ್ಯುತ್ತಮ ಪ್ರಧಾನಿ ಎಂದು ಆಯ್ಕೆ ಮಾಡಿದ್ದಾರೆ. ಫೆಬ್ರವರಿ 2024 ರಲ್ಲಿ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಶೇಕಡಾ 43.7ರಷ್ಟು ಏರಿಕೆಯಾಗಿದೆ. ಮೋದಿಯ ನಂತರ ಅಂದರೆ ಎರಡನೇ ಸ್ಥಾನದಲ್ಲಿ ನಿಲ್ಲುವುದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರಿಗೆ ಶೇಕಡಾ 12.1 ರೇಟಿಂಗ್, ಮನಮೋಹನ್ ಸಿಂಗ್ ಶೇಕಡಾ 11.6 ರೇಟಿಂಗ್ ಮತ್ತು ಇಂದಿರಾ ಗಾಂಧಿ ಶೇಕಡಾ 10.4 ರೇಟಿಂಗ್ ನೀಡಲಾಗಿದೆ.

ಇದನ್ನೂ ಓದಿ: ಮೋದಿ ನಂತರ ಈ ವ್ಯಕ್ತಿಯೇ ಪ್ರಧಾನಿ ಅಭ್ಯರ್ಥಿ, ಸಮೀಕ್ಷೆ ಹೇಳಿದ್ದೇನು?

ಈ ಸಮೀಕ್ಷೆಯಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿದ್ದಾರೆ. ಇನ್ನು ಮೋದಿ ಅವರ ಕಾರ್ಯವೈಖರಿಯನ್ನು ಗಮನಿಸುವುದಾದರೆ, ಫೆಬ್ರವರಿಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಗೆ ಹೋಲಿಸಿದರೆ ಸ್ವಲ್ಪಮಟ್ಟಿನ ಕುಸಿತ ಕಂಡುಬಂದಿದೆ. ಫೆಬ್ರವರಿ ಸಮೀಕ್ಷೆಯಲ್ಲಿ 60.5 ಪ್ರತಿಶತ ಜನರು ಅವರ ಕೆಲಸವನ್ನು ಅತ್ಯುತ್ತಮ ಮತ್ತು ಉತ್ತಮ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ
ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್
ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್