AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್, ಸೆರಮ್ ಇನ್​ಸ್ಟಿಟ್ಯೂಟ್ ಲಸಿಕೆಗೆ ಅನುಮತಿ ಇಲ್ಲ ಎಂಬ ಸುದ್ದಿ ನಿಜವೇ?

ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಸಲ್ಲಿಸಿದ್ದ ಮನವಿ ತಿರಸ್ಕೃತಗೊಂಡಿದೆ ಎಂಬ ಸುದ್ದಿ ನಿಜವಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ.

ಭಾರತ್ ಬಯೋಟೆಕ್, ಸೆರಮ್ ಇನ್​ಸ್ಟಿಟ್ಯೂಟ್ ಲಸಿಕೆಗೆ ಅನುಮತಿ ಇಲ್ಲ ಎಂಬ ಸುದ್ದಿ ನಿಜವೇ?
ಸಾಂದರ್ಭಿಕ ಚಿತ್ರ
Skanda
|

Updated on:Dec 10, 2020 | 10:16 AM

Share

ದೆಹಲಿ: ಎರಡು ಭಾರತೀಯ ಸಂಸ್ಥೆಗಳು ಕೊವಿಡ್​ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಸಲ್ಲಿಸಿದ್ದ ಮನವಿ ತಿರಸ್ಕೃತಗೊಂಡಿದೆ ಎಂಬ ಸುದ್ದಿ ನಿಜವಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. ಭಾರತ್ ಬರೋಟೆಕ್ ಮತ್ತು ಸೆರಮ್​ ಇನ್​ಸ್ಟಿಟ್ಯೂಟ್ ಸಂಸ್ಥೆಗಳು ಲಸಿಕೆಯ ತುರ್ತು ವಿತರಣೆಗೆ ಅನುಮತಿ ಕೇಳಿದ್ದವು.

ಪರೀಕ್ಷೆಯ ವೇಳೆ ಮಾಹಿತಿಯ ಕೊರತೆ ಮತ್ತು ಸುರಕ್ಷತೆಯ ಬಗ್ಗೆ ಅನುಮಾನ ಮೂಡಿದ ಕಾರಣ ಅವುಗಳನ್ನು ತಿರಸ್ಕರಿಸಲಾಗಿದೆ ಎಂದು ತಜ್ಞರು ಹೇಳಿದ್ದಾರೆ ಎಂಬುದಾಗಿ ಬುಧವಾರ ಸಂಜೆ ಕೆಲ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಇದು ನಿಜವಲ್ಲ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. ಬದಲಾಗಿ ಬಳಕೆಗೆ ಅನುಮತಿ ನೀಡಲು ಹೆಚ್ಚಿನ ಮಾಹಿತಿ ಕೇಳಿದ್ದು ಈ ಕೂಡಲೇ ವಿತರಣೆಗೆ ಅನುಮತಿಸಲು ಸಾಧ್ಯವಿಲ್ಲ ಎಂದಷ್ಟೇ ಹೇಳಿರುವುದಾಗಿ ಮೂಲಗಳು ಸ್ಪಷ್ಟಪಡಿಸಿವೆ.

ಡಿಸೆಂಬರ್​ 6ರಂದು ಕೋವಿಶೀಲ್ಡ್​ ಲಸಿಕೆಗೆ ಅನುಮತಿ ನೀಡುವಂತೆ ಸೆರಮ್​ ಸಂಸ್ಥೆ ಮನವಿ ಮಾಡಿತ್ತು. ಅದಾದ ನಂತರ ಬ್ರಿಟನ್ ಮತ್ತು ಬಹ್ರೈನ್​ನಲ್ಲಿ ಅನುಮತಿ ಗಿಟ್ಟಿಸಿಕೊಂಡಿರುವ ಫೈಜರ್​ ಸಹ ಭಾರತದಲ್ಲಿ ಲಸಿಕೆ ಬಳಸಲು ಅನುಮತಿ ನೀಡುವಂತೆ ಬೇಡಿಕೆ ಇಟ್ಟಿತ್ತು. ಅಂತೆಯೇ ಕಳೆದ ಸೋಮವಾರ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯೂ ತುರ್ತು ಬಳಕೆಗೆ ಅನುಮತಿಸುವಂತೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಬಳಿ ಮನವಿ ಸಲ್ಲಿಸಿತ್ತು.

Corona Vaccine Trial: ಎರಡನೇ ಹಂತದ ಪ್ರಯೋಗಕ್ಕೆ ಆರು ಸ್ವಯಂಸೇವಕರು ಗೈರು

Published On - 5:51 pm, Wed, 9 December 20

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!