AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Afzal Guru: ಸಂಸತ್ ಮೇಲೆ ದಾಳಿ ನಡೆಸಿದ ಮೊಹಮ್ಮದ್ ಅಫ್ಜಲ್ ಗುರು ಪುಣ್ಯತಿಥಿ ಆಚರಣೆಗೆ ಶ್ರೀನಗರ ಬಂದ್

Attack on Parliament: ಭಾರತದ ಸಂಸತ್ ಮೇಲೆ ದಾಳಿ ನಡೆಸಿದ ಮೊಹಮ್ಮದ್ ಅಫ್ಜಲ್ ಗುರುವನ್ನು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಿದ ದಿನವಾಗಿ ಇಂದು (ಗುರವಾರ) 10ನೇ ಪುಣ್ಯತಿಥಿಯ ಎಂದು ಶ್ರೀನಗರದ ಕೆಲವು ಭಾಗಗಳಲ್ಲಿ ಬಂದ್ ಆಚರಿಸಲಾಯಿತು.

Mohammad Afzal Guru: ಸಂಸತ್ ಮೇಲೆ ದಾಳಿ ನಡೆಸಿದ ಮೊಹಮ್ಮದ್ ಅಫ್ಜಲ್ ಗುರು ಪುಣ್ಯತಿಥಿ ಆಚರಣೆಗೆ ಶ್ರೀನಗರ ಬಂದ್
ಮೊಹಮ್ಮದ್ ಅಫ್ಜಲ್ ಗುರು ಮತ್ತು ಸಂಸತ್
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2023 | 1:34 PM

Share

ಶ್ರೀನಗರ: ಭಾರತದ ಸಂಸತ್ ಮೇಲೆ ದಾಳಿ ನಡೆಸಿದ ಮೊಹಮ್ಮದ್ ಅಫ್ಜಲ್ ಗುರುವನ್ನು (Mohammad Afzal Guru) ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಿದ ದಿನವಾಗಿ ಇಂದು (ಗುರವಾರ) 10ನೇ ಪುಣ್ಯತಿಥಿಯ ಎಂದು ಶ್ರೀನಗರದ ಕೆಲವು ಭಾಗಗಳಲ್ಲಿ ಬಂದ್ ಆಚರಿಸಲಾಯಿತು. ಇದೀಗ ಶ್ರೀನಗರದ ಭಾಗದಲ್ಲಿ ಒಂದು ಆಂತಕದ ಪರಿಸ್ಥಿತಿ ಸೃಷ್ಟಿಯಾಗಿದೆ. ನಿಷೇಧಿತ ಜೆಕೆಎಲ್‌ಎಫ್ ಕರೆ ನೀಡಿರುವ ಮುಷ್ಕರದಿಂದಾಗಿ ನೌಹಟ್ಟಾ, ಗೊಜ್ವಾರಾ ಮತ್ತು ನಲ್ಲ ಮಾರ್ ರಸ್ತೆ ಪ್ರದೇಶಗಳಲ್ಲಿನ ಅಂಗಡಿಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಮುಚ್ಚಿದ್ದು. ಬಲವಂತವಾಗಿ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. ಖಾಸಗಿ ಸಾರಿಗೆಯು ಕೂಡ ಕಣಿವೆಯಾದ್ಯಂತ ಸಾಮಾನ್ಯವಾಗಿ ಚಲಿಸುತ್ತಿತ್ತು.

ಪರಿಸ್ಥಿತಿ ಇಲ್ಲಿಯವರೆಗೆ ಶಾಂತಿಯುತವಾಗಿದೆ. ಕೆಲವೊಂದು ಸಂಚಾರಕ್ಕೆ ನಿಷೇಧಿಸಲಾಗಿದೆ. ಶಾಲಾ – ಕಾಲೇಜುಗಳನ್ನು ಕೂಡ ಬಂದ್ ಮಾಡಲಾಗಿದೆ ಎಂದು ಪಿಟಿಐ ತಿಳಿಸಿದೆ. 2001 ರಲ್ಲಿ ಜೈಶ್-ಎ-ಮೊಹಮ್ಮದ್ ನಡೆಸಿದ ಸಂಸತ್ತಿನ ದಾಳಿಗಾಗಿ 2013 ರಲ್ಲಿ ಈ (9.2.2013) ದಿನ ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ:ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದು 21 ವರ್ಷ; ಭಾರತ-ಪಾಕ್ ಸಂಬಂಧ ಈಗ ಹೇಗಿದೆ?

ಡಿಸೆಂಬರ್ 13, 2001 ರಂದು , ಸಂಸತ್ತಿನ ಚಳಿಗಾಲದ ಅಧಿವೇಶನದಂದು ಭಯೋತ್ಪಾದಕರು ಸಂಸತ್ ಭವನದ ಮೇಲೆ ದಾಳಿ ಮಾಡಿದರು, ಇದು ಇಡೀ ದೇಶವನ್ನು ಬೆಚ್ಚಿಬೀಳಿಸಿತು. ಪಾಕಿಸ್ತಾನದ ಎರಡು ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ದಾಳಿಯ ಹೊಣೆ ಹೊತ್ತುಕೊಂಡಿತ್ತು.

ನಂತರ ಅಫ್ಜಲ್ ಗುರುವನ್ನು ಬಂಧನ ಮಾಡಿ ಪೊಲೀಸ್ ರಿಮಾಂಡ್‌ನಲ್ಲಿ ಇರಿಸಲಾಯಿತು, ಆದರೆ ವಿಚಾರಣೆಯ ನಂತರ ನ್ಯಾಯಾಲಯವು ಅಫ್ಸಾನ್‌ನನ್ನು ಖುಲಾಸೆಗೊಳಿಸಿತು ಮತ್ತು ಗಿಲಾನಿ, ಶೌಕತ್ ಮತ್ತು ಅಫ್ಜಲ್‌ಗೆ ಮರಣದಂಡನೆ ವಿಧಿಸಿತು. 2003ರಲ್ಲಿ ಗೀಲಾನಿ ಕೂಡ ಖುಲಾಸೆಗೊಂಡಿದ್ದ. 2005 ಲ್ಲಿ, ಸುಪ್ರೀಂ ಕೋರ್ಟ್ ಅಫ್ಜಲ್‌ನ ಮರಣದಂಡನೆಯನ್ನು ಎತ್ತಿಹಿಡಿದಿದೆ, ಆದರೆ ಶೌಕತ್‌ನ ಶಿಕ್ಷೆಯನ್ನು 10 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಪರಿವರ್ತಿಸಿತು. ಮತ್ತೊಂದೆಡೆ, ಸೆಪ್ಟೆಂಬರ್ 2006 ರಲ್ಲಿ, ನ್ಯಾಯಾಲಯವು ಅಫ್ಜಲ್ ಗುರುವನ್ನು ಗಲ್ಲಿಗೇರಿಸಲು ಆದೇಶ ನೀಡಿತು, ಆದರೆ 11 ವರ್ಷಗಳ ನಂತರ ಅವರನ್ನು ಗಲ್ಲಿಗೇರಿಸಲಾಯಿತು.

Published On - 1:34 pm, Thu, 9 February 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ