AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25,000 ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ ಷರೀಫ್​ರಿಗೆ ಸಿಕ್ತು ಭೂಮಿ ಪೂಜೆಗೆ ಆಮಂತ್ರಣ

ಲಕ್ನೋ: ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನೆರವೇರುವುದು ತೀರ ಅಪರೂಪ. ಅಂಥದ್ರಲ್ಲಿ, ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಿರುವ ಮೊಹಮ್ಮದ್ ಷರೀಫ್​ರಿಗೆ ತಮ್ಮ ನಿಸ್ವಾರ್ಥ ಸೇವೆಗಾಗಿ ಅಮೋಘವಾದ ಗೌರವ ಸಂದಿದೆ. ನಾಳೆ ಜರುಗಲಿರುವ ರಾಮ ಮಂದಿರದ ಭೂಮಿ ಪೂಜೆ ಸಮಾರಂಭಕ್ಕೆ ಮೊಹಮ್ಮದ್ ಷರೀಫ್​ರನ್ನ  ಆಹ್ವಾನಿಸುವ ಮೂಲಕ ಅವರ ನಿಸ್ವಾರ್ಥ ಸೇವೆಯನ್ನ ಶ್ಲಾಘಿನೆ ದೊರೆತಿದೆ. ಮೊಹಮ್ಮದ್ ಷರೀಫ್ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾಮ ಮಂದಿರದ ಭೂಮಿ […]

25,000 ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ ಷರೀಫ್​ರಿಗೆ ಸಿಕ್ತು ಭೂಮಿ ಪೂಜೆಗೆ ಆಮಂತ್ರಣ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 04, 2020 | 4:48 PM

Share

ಲಕ್ನೋ: ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನೆರವೇರುವುದು ತೀರ ಅಪರೂಪ. ಅಂಥದ್ರಲ್ಲಿ, ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಿರುವ ಮೊಹಮ್ಮದ್ ಷರೀಫ್​ರಿಗೆ ತಮ್ಮ ನಿಸ್ವಾರ್ಥ ಸೇವೆಗಾಗಿ ಅಮೋಘವಾದ ಗೌರವ ಸಂದಿದೆ.

ನಾಳೆ ಜರುಗಲಿರುವ ರಾಮ ಮಂದಿರದ ಭೂಮಿ ಪೂಜೆ ಸಮಾರಂಭಕ್ಕೆ ಮೊಹಮ್ಮದ್ ಷರೀಫ್​ರನ್ನ  ಆಹ್ವಾನಿಸುವ ಮೂಲಕ ಅವರ ನಿಸ್ವಾರ್ಥ ಸೇವೆಯನ್ನ ಶ್ಲಾಘಿನೆ ದೊರೆತಿದೆ.

ಮೊಹಮ್ಮದ್ ಷರೀಫ್ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾಮ ಮಂದಿರದ ಭೂಮಿ ಪೂಜೆ ಸಮಾರಂಭದ ಆಹ್ವಾನ ಪತ್ರಿಕೆ ಸಿಕ್ಕ ನಂತರ ಮೊಹಮ್ಮದ್ ಷರೀಫ್ ಸಂತೋಷ ವ್ಯಕ್ತಪಡಿಸಿದ್ದು, ನನ್ನ ಆರೋಗ್ಯವು ಅನುಮತಿಸಿದರೆ ನಾನು ಖಂಡಿತ ಹೋಗುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ