AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25,000 ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ ಷರೀಫ್​ರಿಗೆ ಸಿಕ್ತು ಭೂಮಿ ಪೂಜೆಗೆ ಆಮಂತ್ರಣ

ಲಕ್ನೋ: ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನೆರವೇರುವುದು ತೀರ ಅಪರೂಪ. ಅಂಥದ್ರಲ್ಲಿ, ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಿರುವ ಮೊಹಮ್ಮದ್ ಷರೀಫ್​ರಿಗೆ ತಮ್ಮ ನಿಸ್ವಾರ್ಥ ಸೇವೆಗಾಗಿ ಅಮೋಘವಾದ ಗೌರವ ಸಂದಿದೆ. ನಾಳೆ ಜರುಗಲಿರುವ ರಾಮ ಮಂದಿರದ ಭೂಮಿ ಪೂಜೆ ಸಮಾರಂಭಕ್ಕೆ ಮೊಹಮ್ಮದ್ ಷರೀಫ್​ರನ್ನ  ಆಹ್ವಾನಿಸುವ ಮೂಲಕ ಅವರ ನಿಸ್ವಾರ್ಥ ಸೇವೆಯನ್ನ ಶ್ಲಾಘಿನೆ ದೊರೆತಿದೆ. ಮೊಹಮ್ಮದ್ ಷರೀಫ್ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾಮ ಮಂದಿರದ ಭೂಮಿ […]

25,000 ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ ಷರೀಫ್​ರಿಗೆ ಸಿಕ್ತು ಭೂಮಿ ಪೂಜೆಗೆ ಆಮಂತ್ರಣ
ಆಯೇಷಾ ಬಾನು
| Updated By: KUSHAL V|

Updated on: Aug 04, 2020 | 4:48 PM

Share

ಲಕ್ನೋ: ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನೆರವೇರುವುದು ತೀರ ಅಪರೂಪ. ಅಂಥದ್ರಲ್ಲಿ, ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಿರುವ ಮೊಹಮ್ಮದ್ ಷರೀಫ್​ರಿಗೆ ತಮ್ಮ ನಿಸ್ವಾರ್ಥ ಸೇವೆಗಾಗಿ ಅಮೋಘವಾದ ಗೌರವ ಸಂದಿದೆ.

ನಾಳೆ ಜರುಗಲಿರುವ ರಾಮ ಮಂದಿರದ ಭೂಮಿ ಪೂಜೆ ಸಮಾರಂಭಕ್ಕೆ ಮೊಹಮ್ಮದ್ ಷರೀಫ್​ರನ್ನ  ಆಹ್ವಾನಿಸುವ ಮೂಲಕ ಅವರ ನಿಸ್ವಾರ್ಥ ಸೇವೆಯನ್ನ ಶ್ಲಾಘಿನೆ ದೊರೆತಿದೆ.

ಮೊಹಮ್ಮದ್ ಷರೀಫ್ 25 ಸಾವಿರಕ್ಕೂ ಹೆಚ್ಚು ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾಮ ಮಂದಿರದ ಭೂಮಿ ಪೂಜೆ ಸಮಾರಂಭದ ಆಹ್ವಾನ ಪತ್ರಿಕೆ ಸಿಕ್ಕ ನಂತರ ಮೊಹಮ್ಮದ್ ಷರೀಫ್ ಸಂತೋಷ ವ್ಯಕ್ತಪಡಿಸಿದ್ದು, ನನ್ನ ಆರೋಗ್ಯವು ಅನುಮತಿಸಿದರೆ ನಾನು ಖಂಡಿತ ಹೋಗುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ