AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Skanda
| Edited By: |

Updated on: Jan 06, 2021 | 8:08 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

Follow Us
Skanda
Skanda
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ