AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Skanda
| Edited By: |

Updated on: Jan 06, 2021 | 8:08 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ