AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Skanda
| Edited By: |

Updated on: Jan 06, 2021 | 8:08 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ