Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 8:08 PM

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?