AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Skanda
| Edited By: |

Updated on: Jan 06, 2021 | 8:08 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ