AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ನಕಲಿ CoWin ಆ್ಯಪ್​ಗಳನ್ನು ಬಳಸದಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಮಾಹಿತಿ ನೀಡಲಿದೆ ಎಂದು ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು
ನಕಲಿ ಕೊವಿನ್​ ಆ್ಯಪ್​
Skanda
| Edited By: |

Updated on: Jan 06, 2021 | 8:08 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಕೊವಿನ್​ (CoWin) ಹೆಸರಿನ ಆ್ಯಪ್​ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕೆಲವು ಕಿಡಿಗೇಡಿಗಳು ಸರ್ಕಾರಕ್ಕೂ ಮುನ್ನವೇ ಕೊವಿನ್​ ಆ್ಯಪ್​ ತಯಾರಿಸಿ ಗೂಗಲ್​ ಪ್ಲೇಸ್ಟೋರ್​ನಲ್ಲಿ ಹರಿಬಿಟ್ಟಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಕಲಿ ಆ್ಯಪ್​ಗಳನ್ನು ಬಳಸದಂತೆ ಸೂಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಅಕೌಂಟ್​​ನಲ್ಲಿ ಟ್ವೀಟ್​ ಮಾಡಲಾಗಿದ್ದು, ಕಿಡಿಗೇಡಿಗಳ ಮೋಸದ ಜಾಲಕ್ಕೆ ಮಾರುಹೋಗದಂತೆ ತಿಳಿಸಲಾಗಿದೆ.

ಸರ್ಕಾರ ಬಿಡುಗಡೆ ಮಾಡಲು ಉದ್ದೇಶಿಸಿರುವ ಕೊವಿನ್​ ಹೆಸರಿನಲ್ಲಿ ಈಗಾಗಲೇ ಕೆಲವರು ಆ್ಯಪ್​ ತಯಾರಿಸಿದ್ದಾರೆ. ಅವುಗಳನ್ನು ಡೌನ್​ಲೋಡ್​ ಮಾಡುವುದಾಗಲೀ, ವೈಯುಕ್ತಿಕ ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುವುದಾಗಲೀ ಮಾಡಬೇಡಿ. ಅಧಿಕೃತ ಆ್ಯಪ್​ ಬಿಡುಗಡೆ ಮಾಡುವಾಗ ಸರ್ಕಾರ ಆ ಕುರಿತು ಮಾಹಿತಿ ನೀಡಲಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!