AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್‌ಸೋತ್ ಬಂಧಿಸಿದ ಇಡಿ

ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಎರಡು ಬಾರಿ ಬಂಧಿಸಿತ್ತು. ಅರಣ್ಯ ಹಗರಣದಲ್ಲಿ ಮೊದಲು ವಿಜಿಲೆನ್ಸ್‌ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿಯೇ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್‌ಸೋತ್ ಬಂಧಿಸಿದ ಇಡಿ
ಸಾಧು ಸಿಂಗ್ ಧರಮ್‌ಸೋತ್
ರಶ್ಮಿ ಕಲ್ಲಕಟ್ಟ
|

Updated on:Jan 15, 2024 | 9:02 PM

Share

ದೆಹಲಿ ಜನವರಿ 15: ಕಾಂಗ್ರೆಸ್ (Congress) ನಾಯಕ ಮತ್ತು ಪಂಜಾಬ್ (Punjab) ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ (sadhu Singh Dharamsot) ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಧರಮ್‌ಸೋತ್ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರನ್ನು ಎರಡು ಬಾರಿ ಬಂಧಿಸಿತ್ತು. ಅರಣ್ಯ ಹಗರಣದಲ್ಲಿ ಮೊದಲು ವಿಜಿಲೆನ್ಸ್‌ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿಯೇ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.

64 ವರ್ಷದ ರಾಜಕಾರಣಿಯನ್ನು ಇಡಿ, ಜಲಂಧರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಂಡಿತು. ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯದ ಮತ್ತೊಬ್ಬ ಅರಣ್ಯ ಸಚಿವ ಸಂಗತ್ ಸಿಂಗ್ ಗಿಲ್ಜಿಯಾನ್, ಕೆಲವು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಇತರರ ಮೇಲೆ ಇಡಿ ದಾಳಿ ನಡೆಸಿತ್ತು.

ತನಿಖೆಯು ರಾಜ್ಯ ಅರಣ್ಯ ಇಲಾಖೆಯಲ್ಲಿ ಮರ ಕಡಿಯಲು ಪರವಾನಿಗೆಗಳನ್ನು ನೀಡುವುದರ ವಿರುದ್ಧ ಮತ್ತು ಇಲಾಖೆಯಲ್ಲಿ ವರ್ಗಾವಣೆ/ಪೋಸ್ಟಿಂಗ್, ಇತರ ಆರೋಪಗಳ ಜೊತೆಗೆ “ಲಂಚ” ಆರೋಪಗಳಿಗೆ ಸಂಬಂಧಿಸಿದೆ.

ಧರಮ್‌ಸೋತ್ ಅವರು ಐದು ಬಾರಿ ಶಾಸಕರಾಗಿದ್ದಾರೆ ಮತ್ತು ಕಳೆದ ವರ್ಷ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪದ ಪ್ರಕರಣದಲ್ಲಿ ಬಂಧಿಸಿದ್ದರು.ಅವರು ನಭಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಗಿಲ್ಜಿಯಾನ್ ಹೋಶಿಯಾರ್‌ಪುರ ಜಿಲ್ಲೆಯ ಉರ್ಮಾರ್ ಕ್ಷೇತ್ರದಿಂದ ಶಾಸಕರಾಗಿದ್ದರು.

ಇದನ್ನೂ ಓದಿ:Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಕಳೆದ ಐದು ವಾರದಲ್ಲಿ ಮೊದಲ ಬಾರಿಗೆ ಇಳಿಕೆ

ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಪಂಜಾಬ್ ವಿಜಿಲೆನ್ಸ್ ಬ್ಯೂರೋದ ಎಫ್‌ಐಆರ್‌ನಿಂದ ಅರಣ್ಯ ಇಲಾಖೆಯಲ್ಲಿನ ಆಪಾದಿತ ಅಕ್ರಮಗಳು ಮತ್ತು ಪರವಾನಗಿ ನೀಡಲು ಸಂಬಂಧಿಸಿದ ಮಂತ್ರಿಗಳು ಮತ್ತು ಅಧಿಕಾರಿಗಳು ಲಂಚ ಪಡೆದ ಆರೋಪಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Mon, 15 January 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ