AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.

Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು
ಸೆಂಥಿಲ್ ಬಾಲಾಜಿ
ನಯನಾ ರಾಜೀವ್
|

Updated on: Jun 14, 2023 | 8:20 AM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.  ಬಂಧನದ ಸಮಯದಲ್ಲಿ ಮನೆ ಎದುರು ಹೈ ಡ್ರಾಮಾ ನಡೆಸಿದ್ದಾರೆ, ಜೋರಾಗಿ ಅಳಲು ಪ್ರಾರಂಭಿಸಿದ್ದರು, ಬಳಿಕ ತೀವ್ರ ಎದೆನೋವು ಎಂದು ಕುಸಿದುಬಿದ್ದಿದ್ದು ಅವರನ್ನು ಓಮಂದೂರಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನಲ್ಲಿರುವ ಸೆಂಥಿಲ್ ಅವರ ಮನೆ ಹಾಗೂ ಕರೂರಿನಲ್ಲಿರುವ ಅವರ ಪೂರ್ವಜರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ತನಿಖಾ ಸಂಸ್ಥೆ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದಾಗ. ಆ ಸಮಯದಲ್ಲಿ ಅವರು ಬೆಳಗಿನ ವಾಕಿಂಗ್‌ಗೆ ಹೊರಟಿದ್ದರು. ದಾಳಿಯ ಮಾಹಿತಿ ಸಿಕ್ಕ ತಕ್ಷಣ ಟ್ಯಾಕ್ಸಿ ಹಿಡಿದು ಮನೆಗೆ ಮರಳಿದರು. ಬಾಲಾಜಿ ಬಂಧನದ ನಂತರ ಡಿಎಂಕೆ ಸಕ್ರಿಯವಾಗಿದೆ ಮತ್ತು ಅವರ ಬಂಧನವನ್ನು ಅಸಾಂವಿಧಾನಿಕ ಎಂದು ಹೇಳುತ್ತಿದೆ ಡಿಎಂಕೆ ಕೂಡ ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ

ತಮಿಳುನಾಡು ಆರೋಗ್ಯ ಸಚಿವ ಎಂ ಸುಬ್ರಮಣಿಯನ್ ಮತ್ತು ರಾಜ್ಯ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಲ್ಲಿ ಕಾನೂನು ನೆರವು ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಸೆಂಥಿಲ್ ಬಾಲಾಜಿ ಅವರನ್ನು ಟಾರ್ಗೆಟ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ ಎಂದು ತಮಿಳುನಾಡು ಕಾನೂನು ಸಚಿವ ಎಸ್.ರಘುಪತಿ ಹೇಳಿದ್ದಾರೆ. ಇಡಿ ಅಧಿಕಾರಿಗಳು ಅವರನ್ನು 24 ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದರು. ಇದು ಸಂಪೂರ್ಣ ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ. ಇದಕ್ಕೆ ಇಡಿ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?