AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ

ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ. ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ಹೇಳಿದರು.

Monkeypox: ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ
Monkeypox
TV9 Web
| Edited By: |

Updated on: Jul 30, 2022 | 3:27 PM

Share

ತಿರುವನಂತಪುರಂ: ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ. ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ಹೇಳಿದರು.

ಇದು  ದೇಶದಲ್ಲಿ ಮೊದಲ ಪತ್ತೆಯಾದ  ಮಂಕಿಪಾಕ್ಸ್ ಪ್ರಕರಣವಾಗಿರುವುದರಿಂದ, ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆಯಂತೆ 72 ಗಂಟೆಗಳ ಮಧ್ಯಂತರದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲಾಯಿತು. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಕುಟುಂಬದ ಸದಸ್ಯರ ಪರೀಕ್ಷೆಯ ಫಲಿತಾಂಶವೂ ನಕಾರಾತ್ಮಕವಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ
Image
Health Tips: ದೇಹದ ಚಯಾಪಚಯ ಹೆಚ್ಚಿಸಲು ಇಲ್ಲಿದೆ ಸಲಹೆ
Image
Health Tips: ಕೂದಲಿನ ಬೆಳವಣಿಗೆ ಈ ಆಹಾರಗಳಿಂದ ಸಾಧ್ಯ
Image
International Yoga Day 2022 : ನೀವು ಸರಿಯಾದ ಕ್ರಮದಲ್ಲಿ ಉಸಿರಾಡುತ್ತಿದ್ದೀರಾ?
Image
International Yoga Day 2022: ಈ ಆಸನಗಳು ಮಧುಮೇಹ, ರಕ್ತದೊತ್ತಡ ನಿಯಂತ್ರಣಕ್ಕೆ

ಸೋಂಕಿಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷೆಗಳನ್ನು ನಡೆಸಲಾಗಿದೆ. ಇಬ್ಬರ ಆರೋಗ್ಯದ  ಸ್ಥಿತಿ ಉತ್ತಮವಾಗಿದೆ. ಮಂಕಿಪಾಕ್ಸ್ ವಿರುದ್ಧ  ತಡೆಗಟ್ಟುವಿಕೆ ಕ್ರಮಗಳನ್ನು  ಕೈಗೊಳ್ಳಲಾಗಿದೆ. ಮತ್ತೆ ಅದೇ ಸ್ಥಿತಿ ಅವರು ಬಂದಿದ್ದಾರೆ. ದೇಹದಲ್ಲಿ ಯಾವುದೇ ಕಲೆಗಳು ಇಲ್ಲ  ಎಂದು ಸಚಿವರು ಹೇಳಿದರು. ಎಲ್ಲ ಮಾದರಿಗಳು ಎರಡು ಬಾರಿ ಋಣಾತ್ಮಕ ವರದಿ ಬಂದಿದೆ. ರೋಗಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಉಬ್ಬುಗಳು ಸಂಪೂರ್ಣವಾಗಿ ಗುಣಮುಖವಾಗಿವೆ. ಇಂದು ಅವರನ್ನು  ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು Ms ಜಾರ್ಜ್ ಹೇಳಿದರು.

Follow Us
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ