AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು

ಹರ್ಯಾಣದ ವೈದ್ಯರು ಮಂಗನ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೋತಿಯೊಂದು ವಿದ್ಯುತ್​ ತಗುಲಿ ಕೆಳಗೆ ಬಿದ್ದಿತ್ತು, ನಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಾಣಿಪ್ರಿಯರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆಗ ಮಂಗನ ಕಣ್ಣಿಗೆ ಪೊರೆ ಬಂದಿರುವ ಕಾರಣ ಅದಕ್ಕೆ ಕಣ್ಣು ಕಾಣದೆ ಅನಾಹುತಗಳು ಸಂಭವಿಸುತ್ತಿದೆ ಎಂಬುದನ್ನು ಅರಿತು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು
ಮಂಗ
ನಯನಾ ರಾಜೀವ್
|

Updated on: May 31, 2024 | 11:34 AM

Share

ಕೋತಿ(Monkey)ಯ ಕಣ್ಣಿನ ಯಶಸ್ವಿ ಪೊರೆ ಶಸ್ತ್ರ ಚಿಕಿತ್ಸೆ ನಡೆಸಿ ದೃಷ್ಟಿ ಮರಳಿಸಿ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಮಂಗನ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮನುಷ್ಯರಂತೆ ಮಂಗಕ್ಕೂ ಕೂಡ ಕಣ್ಣಿನ ಪೊರೆ ಸಮಸ್ಯೆ ಕಾಡುತ್ತದೆ.

ಲುವಾಸ್‌ನಲ್ಲಿನ ಅನಿಮಲ್ ಸರ್ಜರಿ ಮತ್ತು ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಆರ್‌ಎನ್ ಚೌಧರಿ ಅವರು ಮಂಗವನ್ನು ಹಂಸಿಯ ಪ್ರಾಣಿ ಪ್ರೇಮಿ ಮುನೀಶ್ ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಹೇಳಿದರು. ಮಂಗಕ್ಕೆ ಕಣ್ಣು ಕಾಣದ ಹಿನ್ನೆಲೆಯಲ್ಲಿ ಹೇಗೋ ವಿದ್ಯುತ್​ ತಂತಿ ಮೇಲೆ ಹಾರಿದ ಪರಿಣಾಮ ವಿದ್ಯುತ್ ಪ್ರವಹಿಸಿತ್ತು. ಅದು ಕುಂಟುತ್ತಾ ಹೋಗುತ್ತಿತ್ತು. ಅದಕ್ಕೆ ಚಿಕಿತ್ಸೆ ಕೊಡಿಸಬೇಕೆಂದು ಕರೆದೊಯ್ದಾದ ಕಣ್ಣು ಕಾಣಿಸದಿರುವುದು ಗೊತ್ತಾಗಿದೆ. ನಂತರ ಚಿಕಿತ್ಸೆಗಾಗಿ ಕೋತಿಯನ್ನು ಲುವಾಸ್‌ನ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಕರೆತರಲಾಯಿತು ಎಂದರು.

ಪರೀಕ್ಷೆ ನಡೆಸಿದಾಗ ಎರಡು ಕಣ್ಣುಗಳಿಗೆ ಪೊರೆ ಬಂದಿರುವುದು ತಿಳಿದಿದೆ. ಬಳಿಕ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಈಗ ಮಂಗಕ್ಕೆ ಕಣ್ಣು ಕಾಣುತ್ತಿದೆ.

ಮತ್ತಷ್ಟು ಓದಿ:ಹುಕ್ಕೇರಿ: ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು, ತಾಯಿಯ ಆಕ್ರಂದನ: ಸ್ಥಳೀಯರಿಂದ ಆರೈಕೆ

CPR ಮೂಲಕ ಮಂಗನ ಜೀವ ಉಳಿಸಿದ ಪೊಲೀಸ್​ ಯುಪಿಯ ಬುಲಂದ್‌ಶಹರ್‌ನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯೊಬ್ಬರು ಕೋತಿಗೆ ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ. ಛಾತಾರಿ ಪೊಲೀಸ್ ಠಾಣೆ ಬಳಿ ಬಿಸಿಲಿಗೆ ಕೋತಿಯೊಂದು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ವರದಿಯಾಗಿದೆ.

ಸ್ಥಳದಲ್ಲೇ ಇದ್ದ ಪೊಲೀಸ್‌ ಅಧಿಕಾರಿ ವಿಕಾಸ್‌ ತೋಮರ್‌ ತಕ್ಷಣವೇ ಕೋತಿಗೆ ಸಿಪಿಆರ್‌ ನೀಡಲು ಆರಂಭಿಸಿದರು. ಕ್ರಮೇಣ ಮಂಗನ ಸ್ಥಿತಿ ಸುಧಾರಿಸತೊಡಗಿತು. ಆಗ ಪೋಲೀಸರು ಕುಡಿಯಲು ನೀರು ಕೊಟ್ಟರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!