AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ […]

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ
ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 15, 2020 | 6:12 PM

Share

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ ಶುಭಸುದ್ದಿ ತರುತ್ತಾ ಎಂಬುದು ಕಾದುನೋಡಬೇಕಾಗಿದೆ.

Published On - 6:11 pm, Wed, 15 April 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​