AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ […]

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ
ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 15, 2020 | 6:12 PM

Share

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ ಶುಭಸುದ್ದಿ ತರುತ್ತಾ ಎಂಬುದು ಕಾದುನೋಡಬೇಕಾಗಿದೆ.

Published On - 6:11 pm, Wed, 15 April 20

Follow Us
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ