AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ […]

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ
ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 15, 2020 | 6:12 PM

Share

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ ಶುಭಸುದ್ದಿ ತರುತ್ತಾ ಎಂಬುದು ಕಾದುನೋಡಬೇಕಾಗಿದೆ.

Published On - 6:11 pm, Wed, 15 April 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ