AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ […]

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ
ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ
ಸಾಧು ಶ್ರೀನಾಥ್​
|

Updated on:Apr 15, 2020 | 6:12 PM

Share

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ ಶುಭಸುದ್ದಿ ತರುತ್ತಾ ಎಂಬುದು ಕಾದುನೋಡಬೇಕಾಗಿದೆ.

Published On - 6:11 pm, Wed, 15 April 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು