AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2021: ನಾಳೆ ಭಾರತದ ದಕ್ಷಿಣ ಕರಾವಳಿ ಪ್ರವೇಶಿಸಲಿದೆ ನೈಋತ್ಯ ಮುಂಗಾರು; ಹವಾಮಾನ ಇಲಾಖೆ ವರದಿ

ದೇಶದಲ್ಲಿ ಅರ್ಧದಷ್ಟು ಕೃಷಿಭೂಮಿಗೆ ನೀರಾವರಿ ಸೌಕರ್ಯ ಇಲ್ಲ. ಭತ್ತ, ಕಬ್ಬು, ಜೋಳ, ಹತ್ತಿ ಮತ್ತು ಸೋಯಾಬಿನ್ ಬೆಳೆಗಾರರು ಈ ಜೂನ್​ ಮತ್ತು ಸೆಪ್ಟೆಂಬರ್​ ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುತ್ತಿದ್ದಾರೆ.

Monsoon 2021: ನಾಳೆ ಭಾರತದ ದಕ್ಷಿಣ ಕರಾವಳಿ ಪ್ರವೇಶಿಸಲಿದೆ ನೈಋತ್ಯ ಮುಂಗಾರು; ಹವಾಮಾನ ಇಲಾಖೆ ವರದಿ
ಮುಂಗಾರು ಪ್ರವೇಶದ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 30, 2021 | 4:09 PM

Share

ದೆಹಲಿ: ನೈಋತ್ವ ಮಾನ್ಸೂನ್​​ ನಾಳೆ (ಮೇ 31) ದೇಶದ ದಕ್ಷಿಣ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ವ ಮುಂಗಾರು ಪ್ರಾರಂಭಕ್ಕೆ ನಾಳೆ ಕೇರಳದಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗಬಹುದು ಎಂದು ವರದಿ ನೀಡಿದೆ. ಹಾಗೇ ದಕ್ಷಿಣದಿಂದ ಬೀಸುವ ಬಲವಾದ ಗಾಳಿಯಿಂದ ದೆಹಲಿ ಸೇರಿ.. ಈಶಾನ್ಯ ರಾಜ್ಯಗಳಲ್ಲಿ ಸಿಕ್ಕಾಪಟೆ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರೈತರ ಪಾಲಿಗೆ ಈ ನೈಋತ್ಯ ಮುಂಗಾರು ಮಳೆ ಜೀವನಾಡಿಯಾಗಿದೆ. ದೇಶದಲ್ಲಿ ಅರ್ಧದಷ್ಟು ಕೃಷಿಭೂಮಿಗೆ ನೀರಾವರಿ ಸೌಕರ್ಯ ಇಲ್ಲ. ಭತ್ತ, ಕಬ್ಬು, ಜೋಳ, ಹತ್ತಿ ಮತ್ತು ಸೋಯಾಬಿನ್ ಬೆಳೆಗಾರರು ಈ ಜೂನ್​ ಮತ್ತು ಸೆಪ್ಟೆಂಬರ್​ ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುತ್ತಿದ್ದಾರೆ. ಮುಂಗಾರು ವಿಳಂಬವಾದಷ್ಟೂ ಅವರಿಗೆ ತೊಂದರೆ ತಪ್ಪಿದ್ದಲ್ಲ.

ಈ ವರ್ಷ ವಾಡಿಕೆಯಂತೆ ಸಾಮಾನ್ಯ ಮುಂಗಾರು ಮಳೆ ಆಗಲಿದೆ ಎಂಬ ನಿರೀಕ್ಷೆ ಇರುವುದಾಗಿ ಕಳೆದ ತಿಂಗಳು ಹವಾಮಾನ ಇಲಾಖೆ ಹೇಳಿತ್ತು. ಇದು ಭಾರತದ ಆರ್ಥಿಕತೆ ಪ್ರಮುಖ ಮೂಲವಾಗಿರುವ ಕೃಷಿಗೆ ಪೂರಕವಾಗಿದೆ. ಇನ್ನು ಈ ವರ್ಷ ಪ್ರಾರಂಭವಾದ ಮೇಲೆ ಈಗಾಗಲೇ 2 ಚಂಡಮಾರುತಗಳು ಎದ್ದಿದ್ದು, ಅವುಗಳ ಪ್ರಭಾವದಿಂದ ದೇಶದ ಬಹುತೇಕ ಕಡೆ ಪ್ರತಿದಿನ ಮಳೆಯಾಗುತ್ತಲೇ ಇದೆ.

ಇದನ್ನೂ ಓದಿ: ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ