AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ವಾರಕ್ಕೆ 2-3 ಬಾರಿ ಮಳೆಯಾಗುತ್ತಿದೆ. ಈ ಬಾರಿ ಪ್ರತಿ ವರ್ಷಕ್ಕಿಂತ ಮೊದಲೇ ಮಳೆಗಾಲ ಶುರುವಾಗುವ ನಿರೀಕ್ಷೆಯಿದೆ. ಹಾಗೇ, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಜೂನ್ ತಿಂಗಳು ಶುರುವಾಗುತ್ತಿದ್ದಂತೆ ಭಾರತದಲ್ಲಿ ಮಾನ್ಸೂನ್ ಆರಂಭವಾಗುವ ಲಕ್ಷಣಗಳು ಹೆಚ್ಚಾಗಿವೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
Rain In Kolkata
ಸುಷ್ಮಾ ಚಕ್ರೆ
|

Updated on: Apr 15, 2025 | 4:25 PM

Share

ನವದೆಹಲಿ, ಏಪ್ರಿಲ್ 15: ಈ ವರ್ಷ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಈ ವರ್ಷದ ಮಾನ್ಸೂನ್ (Monsoon 2025) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಭಾರತ ಹವಾಮಾನ ಇಲಾಖೆ (ಐಎಂಡಿ) ದೀರ್ಘಾವಧಿಯ ಸರಾಸರಿಯ 105% ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.

ಐಎಂಡಿ ಪ್ರಕಾರ, ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೂಚಿಸಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

“4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ” ಎಂದು ಭಾರತ ಹವಾಮಾನ ಇಲಾಖೆ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್