AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ […]

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ
ಆಯೇಷಾ ಬಾನು
|

Updated on: Jul 06, 2020 | 7:37 AM

Share

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ಎದುರಾಗಿದೆ. ಅಸ್ಸಾಂನ 62 ಪರಿಹಾರ ಕೇಂದ್ರದಲ್ಲಿ 4,852 ನೆರೆಸಂತ್ರಸ್ತರಿದ್ದಾರೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಕೊನೆಯುಸಿರೆಳೆದಿದ್ದಾರೆ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!