AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ […]

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ
ಆಯೇಷಾ ಬಾನು
|

Updated on: Jul 06, 2020 | 7:37 AM

Share

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ಎದುರಾಗಿದೆ. ಅಸ್ಸಾಂನ 62 ಪರಿಹಾರ ಕೇಂದ್ರದಲ್ಲಿ 4,852 ನೆರೆಸಂತ್ರಸ್ತರಿದ್ದಾರೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಕೊನೆಯುಸಿರೆಳೆದಿದ್ದಾರೆ.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ