AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ […]

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ
ಆಯೇಷಾ ಬಾನು
|

Updated on: Jul 06, 2020 | 7:37 AM

Share

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ಎದುರಾಗಿದೆ. ಅಸ್ಸಾಂನ 62 ಪರಿಹಾರ ಕೇಂದ್ರದಲ್ಲಿ 4,852 ನೆರೆಸಂತ್ರಸ್ತರಿದ್ದಾರೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಕೊನೆಯುಸಿರೆಳೆದಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ