AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ […]

ಮಾನ್ಸೂನ್ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 06, 2020 | 7:37 AM

Share

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ಎದುರಾಗಿದೆ. ಅಸ್ಸಾಂನ 62 ಪರಿಹಾರ ಕೇಂದ್ರದಲ್ಲಿ 4,852 ನೆರೆಸಂತ್ರಸ್ತರಿದ್ದಾರೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಕೊನೆಯುಸಿರೆಳೆದಿದ್ದಾರೆ.

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ