AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು

ಮುಂಗಾರು ಸಂಸತ್ ಅಧಿವೇಶನದ ಅವಧಿಯ ಬಗ್ಗೆ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು
ಸಂಸತ್ ಭವನ
TV9 Web
| Edited By: |

Updated on: Jun 29, 2021 | 3:47 PM

Share

ದೆಹಲಿ: ಮುಂಬರುವ ಜುಲೈ 19ನೇ ತಾರೀಖಿನಿಂದ ಸಂಸತ್ ಅಧಿವೇಶನ ನಡೆಸಲು ಶಿಫಾರಸು ಮಾಡಲಾಗಿದೆ. ಜುಲೈ 19ರಿಂದ ಆಗಸ್ಟ್ 13ರ ವರೆಗೆ ಮುಂಗಾರು ಸಂಸತ್ ಅಧಿವೇಶನ ನಡೆಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಮಿತಿಯಿಂದ ಶಿಫಾರಸು ನೀಡಲಾಗಿದೆ. ಬಹುತೇಕ ಒಂದು ತಿಂಗಳ ಅವಧಿಯಲ್ಲಿ 20 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದೆ ಎಂದು ತಿಳಿಸಲಾಗಿದೆ.

ಮುಂಗಾರು ಸಂಸತ್ ಅಧಿವೇಶನವು ಸಾಮಾನ್ಯವಾಗಿ ಜುಲೈ‌ ಮೂರನೇ ವಾರದಿಂದ ಆರಂಭವಾಗುತ್ತದೆ. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮುಂಚಿತವಾಗಿ ಅಂತ್ಯವಾಗುತ್ತದೆ. ಮುಂಗಾರು ಸಂಸತ್ ಅಧಿವೇಶನದ ಅವಧಿಯ ಬಗ್ಗೆ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಸಂಸತ್ ಭವನದಲ್ಲಿ ಕೂಡ ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಅಧಿವೇಶನ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಹಾಗೂ ಅಧಿವೇಶನಕ್ಕೆ ಸಂಸತ್ ಭವನ ಪ್ರವೇಶಿಸುವ ಸದಸ್ಯರು ಕನಿಷ್ಠ ಒಂದು ಡೋಸ್ ಕೊರೊನಾ‌ ಲಸಿಕೆ ಪಡೆದಿರುತ್ತಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  

ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?