AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು

ಮುಂಗಾರು ಸಂಸತ್ ಅಧಿವೇಶನದ ಅವಧಿಯ ಬಗ್ಗೆ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು
ಸಂಸತ್ ಭವನ
TV9 Web
| Edited By: |

Updated on: Jun 29, 2021 | 3:47 PM

Share

ದೆಹಲಿ: ಮುಂಬರುವ ಜುಲೈ 19ನೇ ತಾರೀಖಿನಿಂದ ಸಂಸತ್ ಅಧಿವೇಶನ ನಡೆಸಲು ಶಿಫಾರಸು ಮಾಡಲಾಗಿದೆ. ಜುಲೈ 19ರಿಂದ ಆಗಸ್ಟ್ 13ರ ವರೆಗೆ ಮುಂಗಾರು ಸಂಸತ್ ಅಧಿವೇಶನ ನಡೆಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಮಿತಿಯಿಂದ ಶಿಫಾರಸು ನೀಡಲಾಗಿದೆ. ಬಹುತೇಕ ಒಂದು ತಿಂಗಳ ಅವಧಿಯಲ್ಲಿ 20 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದೆ ಎಂದು ತಿಳಿಸಲಾಗಿದೆ.

ಮುಂಗಾರು ಸಂಸತ್ ಅಧಿವೇಶನವು ಸಾಮಾನ್ಯವಾಗಿ ಜುಲೈ‌ ಮೂರನೇ ವಾರದಿಂದ ಆರಂಭವಾಗುತ್ತದೆ. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮುಂಚಿತವಾಗಿ ಅಂತ್ಯವಾಗುತ್ತದೆ. ಮುಂಗಾರು ಸಂಸತ್ ಅಧಿವೇಶನದ ಅವಧಿಯ ಬಗ್ಗೆ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಸಂಸತ್ ಭವನದಲ್ಲಿ ಕೂಡ ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಅಧಿವೇಶನ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಹಾಗೂ ಅಧಿವೇಶನಕ್ಕೆ ಸಂಸತ್ ಭವನ ಪ್ರವೇಶಿಸುವ ಸದಸ್ಯರು ಕನಿಷ್ಠ ಒಂದು ಡೋಸ್ ಕೊರೊನಾ‌ ಲಸಿಕೆ ಪಡೆದಿರುತ್ತಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಗಿಯಾದ ಜೀನ್ಸ್​ ಧರಿಸಿ ಬಂದ ಸಂಸದೆಯನ್ನು ಸಂಸತ್ತಿನಿಂದ ಹೊರಗೆ ಕಳಿಸಿದ ಸ್ಪೀಕರ್​; ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆ  

ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ