AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ

ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು  ಮುಂಗಾರು ಅಧಿವೇಶನದಿಂದ ಅಮಾನತು ಮಾಡಲಾಗಿದೆ.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ
ಲೋಕಸಭೆಯಿಂದ ಅಮಾನತುಗೊಂಡ ಸಂಸದರು
TV9 Web
| Edited By: |

Updated on:Jul 25, 2022 | 4:29 PM

Share

ಲೋಕಸಭೆಯಲ್ಲಿ(Lok Sabha) ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ. ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು ಮುಂಗಾರು ಅಧಿವೇಶನದಿಂದ (Monsoon Session) ಅಮಾನತು ಮಾಡಲಾಗಿದೆ.  ಮುಂಗಾರು ಅಧಿವೇಶನದ 6ನೇ ದಿನವಾದ ಇಂದು (ಸೋಮವಾರ) ಬೆಲೆ ಏರಿಕೆ ವಿರುದ್ದ ಪ್ಲೆಕಾರ್ಡ್ ಹಿಡಿದು ಸಂಸದರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಇದಕ್ಕಿಂತ ಮುನ್ನ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ಖಂಡಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದಾದರೆ ಸದನದಿಂದ ಹೊರಗೆ ಹೋಗಿ ಎಂದು ಗುಡುಗಿದ್ದರು. ಸಂಸದರ ಪ್ರತಿಭಟನೆಗೆ ಅಸಮಾಧಾನ ಸೂಚಿಸಿದ ಸ್ಪೀಕರ್, ನಾನು 3 ಗಂಟೆಯ ನಂತರ ಚರ್ಚೆ ಮಾಡಲು ಸಿದ್ಧ. ಆದರೆ ಸದನದ ಒಳಗೆ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನೀವು ಪ್ಲೆಕಾರ್ಡ್ ತೋರಿಸಬೇಕೆಂದಿದ್ದರೆ ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ದ ಆದರೆ ನನ್ನ ಮೃದು ಸ್ವಭಾವವನ್ನು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಸ್ಪೀಕರ್ ಬಿರ್ಲಾ, ಸದನದ ಕಲಾಪನ್ನು ನಾಳೆಗೆ ಮುಂದೂಡಿದ್ದಾರೆ.

Published On - 4:02 pm, Mon, 25 July 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ