AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ
ಮುಂಗಾರು
ನಯನಾ ರಾಜೀವ್
|

Updated on: May 17, 2023 | 7:58 AM

Share

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಮತ್ತಷ್ಟು ಓದಿ: Cyclone Mocha: ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು

ಭಾರತವು ಕೃಷಿಯನ್ನೇ ಆಧರಿಸಿದ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ.

ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ