AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?
ಸಾಂದರ್ಭಿಕ ಚಿತ್ರ Image Credit source: gujarati
ಅಕ್ಷಯ್​ ಪಲ್ಲಮಜಲು​​
|

Updated on: Oct 10, 2023 | 4:23 PM

Share

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ (Morbi Cable Bridge) ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು. ಇದೀಗ ಈ ಬಗ್ಗೆ ಎಸ್ ಐಟಿ ತಂಡ 5 ಸಾವಿರ ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸೇತುವೆಯನ್ನು ನಿರ್ವಹಿಸಿದ ಮತ್ತು ದುರಸ್ತಿ ಮಾಡಿದ ಓರೆವಾ ಕಂಪನಿಯೇ ಕಾರಣ ಎಂದು ಎಸ್​​ಐಟಿ ವರದಿ ಹೇಳಿದೆ. ಎಂಡಿ, ಮ್ಯಾನೇಜರ್ ದಿನೇಶ್ ದವೆ, ಮ್ಯಾನೇಜರ್ ದೀಪಕ್ ಪರೇಖ್ ಸೇರಿದಂತೆ ಅನೇಕ ನಿರ್ಲಕ್ಷ್ಯದ ಕೆಲಸ ಇದಕ್ಕೆ ಕಾರಣ ಎಂದು ಹೇಳಿದೆ. ಇದೀಗ ಈ ಬಗ್ಗೆ ಎಸ್​​ಐಟಿ ಕೋರ್ಟ್​​ ಮುಂದೆ ವರದಿಯನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು

ಒರೆವಾ ಕಂಪನಿಯ ತಾಂತ್ರಿಕ ಮತ್ತು ಕಾರ್ಯಾಚರಣೆಯ ದೋಷಗಳು: ಎಸ್​​ಐಟಿ ವರದಿ

ಮೊರ್ಬಿ ಕೇಬಲ್ ಸೇತುವೆ ಮೇಲೆ ಯಾವುದೇ ನಿರ್ಬಂಧವಿರಲಿಲ್ಲ. ಇಷ್ಟೇ ಜನರು ಅಲ್ಲಿ ಹೋಗಬಹುದು ಎಂದು ಯಾವುದೇ ನಿಯಮ ಮಾಡಿರಲಿಲ್ಲ. ಸೇತುವೆಯನ್ನು ತೆರೆಯುವ ಮೊದಲು ಯಾವುದೇ ಫಿಟ್‌ನೆಸ್ ವರದಿಯನ್ನು ಸಿದ್ಧಪಡಿಸಲಾಗಿಲ್ಲ. ಈ ಬಗ್ಗೆ ಕಂಪನಿ ಪುರಸಭೆಯ ಗಮನಕ್ಕೆ ತಂದಿಲ್ಲ ಮತ್ತು ಟಿಕೆಟ್​​​ ಮಾರಾಟಕ್ಕೆ ಯಾವುದೇ ನಿರ್ಬಂಧವಿರಲಿಲ್ಲ. ಇನ್ನು ಸೇತುವೆಯಲ್ಲಿ ಯಾವುದೇ ಸುರಕ್ಷಿತ ಕ್ರಮಗಳು ಇರಲಿಲ್ಲ ಹಾಗೂ ಭದ್ರತಾ ಸಿಬ್ಬಂದಿಗಳ ಕೊರತೆ ಇತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ