Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು.

ಮೋರ್ಬಿ ಸೇತುವೆ ಪ್ರಕರಣ: ನ್ಯಾಯಾಲಯಕ್ಕೆ ಎಸ್​​ಐಟಿ ಸಲ್ಲಿಸಿದ ತನಿಖಾ ವರದಿಯಲ್ಲೇನಿದೆ?
ಸಾಂದರ್ಭಿಕ ಚಿತ್ರ Image Credit source: gujarati
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 10, 2023 | 4:23 PM

ಗುಜರಾತಿನ ಮೋರ್ಬಿ ಕೇಬಲ್ ಸೇತುವೆ (Morbi Cable Bridge) ಅಪಘಾತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿ ಪ್ರಕಾರ ಮೊರ್ಬಿ ಕೇಬಲ್ ಸೇತುವೆ ಅಪಘಾತಕ್ಕೆ ಒರೆವಾ ಕಂಪನಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತಂಡವನ್ನು ರಚನೆ ಮಾಡಿತ್ತು. ಇದೀಗ ಈ ಬಗ್ಗೆ ಎಸ್ ಐಟಿ ತಂಡ 5 ಸಾವಿರ ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸೇತುವೆಯನ್ನು ನಿರ್ವಹಿಸಿದ ಮತ್ತು ದುರಸ್ತಿ ಮಾಡಿದ ಓರೆವಾ ಕಂಪನಿಯೇ ಕಾರಣ ಎಂದು ಎಸ್​​ಐಟಿ ವರದಿ ಹೇಳಿದೆ. ಎಂಡಿ, ಮ್ಯಾನೇಜರ್ ದಿನೇಶ್ ದವೆ, ಮ್ಯಾನೇಜರ್ ದೀಪಕ್ ಪರೇಖ್ ಸೇರಿದಂತೆ ಅನೇಕ ನಿರ್ಲಕ್ಷ್ಯದ ಕೆಲಸ ಇದಕ್ಕೆ ಕಾರಣ ಎಂದು ಹೇಳಿದೆ. ಇದೀಗ ಈ ಬಗ್ಗೆ ಎಸ್​​ಐಟಿ ಕೋರ್ಟ್​​ ಮುಂದೆ ವರದಿಯನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು

ಒರೆವಾ ಕಂಪನಿಯ ತಾಂತ್ರಿಕ ಮತ್ತು ಕಾರ್ಯಾಚರಣೆಯ ದೋಷಗಳು: ಎಸ್​​ಐಟಿ ವರದಿ

ಮೊರ್ಬಿ ಕೇಬಲ್ ಸೇತುವೆ ಮೇಲೆ ಯಾವುದೇ ನಿರ್ಬಂಧವಿರಲಿಲ್ಲ. ಇಷ್ಟೇ ಜನರು ಅಲ್ಲಿ ಹೋಗಬಹುದು ಎಂದು ಯಾವುದೇ ನಿಯಮ ಮಾಡಿರಲಿಲ್ಲ. ಸೇತುವೆಯನ್ನು ತೆರೆಯುವ ಮೊದಲು ಯಾವುದೇ ಫಿಟ್‌ನೆಸ್ ವರದಿಯನ್ನು ಸಿದ್ಧಪಡಿಸಲಾಗಿಲ್ಲ. ಈ ಬಗ್ಗೆ ಕಂಪನಿ ಪುರಸಭೆಯ ಗಮನಕ್ಕೆ ತಂದಿಲ್ಲ ಮತ್ತು ಟಿಕೆಟ್​​​ ಮಾರಾಟಕ್ಕೆ ಯಾವುದೇ ನಿರ್ಬಂಧವಿರಲಿಲ್ಲ. ಇನ್ನು ಸೇತುವೆಯಲ್ಲಿ ಯಾವುದೇ ಸುರಕ್ಷಿತ ಕ್ರಮಗಳು ಇರಲಿಲ್ಲ ಹಾಗೂ ಭದ್ರತಾ ಸಿಬ್ಬಂದಿಗಳ ಕೊರತೆ ಇತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ