AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ. ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ
ಸಾಧು ಶ್ರೀನಾಥ್​
|

Updated on:May 09, 2020 | 5:10 PM

Share

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ.

ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

Published On - 5:07 pm, Sat, 9 May 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ