AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ. ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ
ಸಾಧು ಶ್ರೀನಾಥ್​
|

Updated on:May 09, 2020 | 5:10 PM

Share

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ.

ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

Published On - 5:07 pm, Sat, 9 May 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ