AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ. ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

ವಂದೆ ಭಾರತ್ ಮಿಷನ್​! ಮಸ್ಕತ್​ನಿಂದ ಬರುತ್ತಿದ್ದಾರೆ 180ಕ್ಕೂ ಹೆಚ್ಚು ಮಂದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 09, 2020 | 5:10 PM

Share

ಕೇರಳ: ವಂದೆ ಭಾರತ್​ ಮಿಷನ್​ ಯೋಜನೆಯ ಮೂಲಕ ಭಾರತೀಯರನ್ನು ವಿದೇಶಗಳಿಂದ ತಾಯ್ನಾಡಿಗೆ ವಾಪಸ್ ಕರೆತರುವ ಕಾರ್ಯ ಈಗಾಗಲೇ ಆರಂಭವಾಗಿದೆ. ಇಂದು 177 ಪ್ರಯಾಣಿಕರು ಜೊತೆಗೆ 4 ಶಿಶುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಅಂದಹಾಗೆ ಇವರೆಲ್ಲ ಕೊಚ್ಚಿಗೆ ಮರಳಿ ಬರುತ್ತಿದ್ದಾರೆ.

ಇವರನ್ನೆಲ್ಲ ಭಾರತಕ್ಕೆ ವಾಪಸ್​ ಕಳುಹಿಸಲು ಒಮಾನ್​ನ ಮಸ್ಕತ್​ನಲ್ಲಿರುವ ಭಾರತೀಯ ದೂತವಾಸ ವಿಶೇಷ ಏರ್ಪಾಡಗಳನ್ನು ಮಾಡಿದೆ. ಮೂರು ಮೃತ ದೇಹಗಳನ್ನು ಸಹ ಇಂದಿನ ವಿಮಾನದಲ್ಲಿ ಭಾರತಕ್ಕೆ ತರಲಾಗುವುದು.

Published On - 5:07 pm, Sat, 9 May 20

Follow Us
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ