AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಗೆ ಹೋಗುತ್ತಿದ್ದ ಬಸ್ ಕಣಿವೆಗೆ ಉರುಳಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ.

ಪುಣೆಗೆ ಹೋಗುತ್ತಿದ್ದ ಬಸ್ ಕಣಿವೆಗೆ ಉರುಳಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರದಲ್ಲಿ ಬಸ್ ಅಪಘಾತImage Credit source: times now
TV9 Web
| Edited By: |

Updated on: Jan 17, 2023 | 3:36 PM

Share

ಪುಣೆ: ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ವರದಿಗಳ ಪ್ರಕಾರ, ಅಪಘಾತಕ್ಕೀಡಾದ ಬಸ್ (Bus Accident) ಪುಣೆಯಿಂದ ಲಾತೂರ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ.

ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Dakshina Kannada: ಬಿಜೆಪಿ ಪ್ರಚಾರ ವಾಹನ‌ ಹಾಗೂ ಬೈಕ್ ನಡುವೆ ಅಪಘಾತ: ಬೈಕ್​ ಸವಾರ ಸಾವು

ಮತ್ತೊಂದು ಘಟನೆಯಲ್ಲಿ, ಸೋಮವಾರ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಧರಮ್ತುಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-37ರಲ್ಲಿ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

“ಮಕರ ಸಂಕ್ರಾಂತಿಯಂದು ಲೋಹಿತ್ ನದಿಯಲ್ಲಿ ಪುಣ್ಯಸ್ನಾನ ಮಾಡಿ ಯಾತ್ರಾರ್ಥಿಗಳು ಹಿಂತಿರುಗುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ