Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
|

Updated on: Jan 30, 2021 | 8:12 AM

ದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಹಿಂಸಾಚಾರದ ನೆಪದಲ್ಲಿ ರೈತರ ತೆರವಿಗೆ ಸರ್ಕಾರ ಮುಂದಾಗಿದೆ. ಆದ್ರೆ ಪ್ರತಿಭಟನಾ ಸ್ಥಳಕ್ಕೆ ಇಂದು ಮತ್ತಷ್ಟು ರೈತರು ಆಗಮಿಸಲಿದ್ದು ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು. ರೈತರ ಹೋರಾಟಕ್ಕೆ ರಾಷ್ಟ್ರೀಯ ಲೋಕದಳದಿಂದಲೂ ಬೆಂಬಲ ಸಿಕ್ಕಿತ್ತು. ಸದ್ಯ ನಿನ್ನೆ ನಡೆದ ಘರ್ಷಣೆ ಬಳಿಕ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟಿಕ್ರಿ, ಸಿಂಘು ಬಾರ್ಡರ್ ಪೊಲೀಸ್ ಕೋಟೆಯಂತಾಗಿದೆ. ಧರಣಿ ಸ್ಥಳದಲ್ಲಿ ಹೆಚ್ಚುವರಿಯಾಗಿ ಅರೆ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಇಂದೂ ಕೂಡ ಗಾಜೀಪುರ್ ಗಡಿಗೆ 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ.

ಒಂದೇ ದಿನದಲ್ಲಿ ತಮ್ಮ ನಿಲುವು ಬದಲಿಸಿದ ಅಣ್ಣಾ ಹಜಾರೆ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಎರಡು ದಿನಗಳ ಹಿಂದೆ ರೈತರಿಗಾಗಿ ಉಪವಾಸ ಕೂರುವುದಾಗಿ ಹೇಳಿದ್ದರು. ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ರು. ಆದ್ರೆ ಬಿಜೆಪಿ ನಾಯಕರು ಭೇಟಿ ಬಳಿಕ ಅಣ್ಣಾ ಹಜಾರೆ ಯು ಟರ್ನ್ ಹೊಡೆದಿದ್ದಾರೆ. ಒಂದೇ ದಿನದಲ್ಲಿ ತಮ್ಮ ನಿಲವು ಬದಲಿಸಿದ್ದು ನೂತನ ಕೃಷಿ ಮಸೂದೆಗಳಿಗೆ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ