AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು.

ಮತ್ತಷ್ಟು ತೀವ್ರಗೊಳ್ಳುಲಿದೆ ರೈತರ ಪ್ರತಿಭಟನೆ.. ಗಾಜೀಪುರ್ ಗಡಿಗೆ ಇಂದು ಬರಲಿದ್ದಾರೆ 5 ಸಾವಿರಕ್ಕೂ ಹೆಚ್ಚು ರೈತರು
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 30, 2021 | 8:12 AM

Share

ದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಹಿಂಸಾಚಾರದ ನೆಪದಲ್ಲಿ ರೈತರ ತೆರವಿಗೆ ಸರ್ಕಾರ ಮುಂದಾಗಿದೆ. ಆದ್ರೆ ಪ್ರತಿಭಟನಾ ಸ್ಥಳಕ್ಕೆ ಇಂದು ಮತ್ತಷ್ಟು ರೈತರು ಆಗಮಿಸಲಿದ್ದು ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.

ಗಾಜೀಪುರ್ ಗಡಿಗೆ ಇಂದು 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ. ನಿನ್ನೆ ಮುಜಾಫುರ್​ನಗರದಲ್ಲಿ ನಡೆದ ಮಹಾಪಂಚಾಯತ್​ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ರಾಕೇಶ್ ಟಿಕಾಯತ್ ಬೆಂಬಲಕ್ಕೆ ಮಹಾಪಂಚಾಯತ್ ನಿರ್ಧರಿಸಿದೆ. 10 ಸಾವಿರಕ್ಕೂ ಹೆಚ್ಚು ರೈತರು ಮಹಾಪಂಚಾಯತ್​ನಲ್ಲಿ ಸೇರಿದ್ದರು. ರೈತರ ಹೋರಾಟಕ್ಕೆ ರಾಷ್ಟ್ರೀಯ ಲೋಕದಳದಿಂದಲೂ ಬೆಂಬಲ ಸಿಕ್ಕಿತ್ತು. ಸದ್ಯ ನಿನ್ನೆ ನಡೆದ ಘರ್ಷಣೆ ಬಳಿಕ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟಿಕ್ರಿ, ಸಿಂಘು ಬಾರ್ಡರ್ ಪೊಲೀಸ್ ಕೋಟೆಯಂತಾಗಿದೆ. ಧರಣಿ ಸ್ಥಳದಲ್ಲಿ ಹೆಚ್ಚುವರಿಯಾಗಿ ಅರೆ ಸೇನಾಪಡೆ ನಿಯೋಜನೆ ಮಾಡಲಾಗಿದೆ. ಇಂದೂ ಕೂಡ ಗಾಜೀಪುರ್ ಗಡಿಗೆ 5 ಸಾವಿರಕ್ಕೂ ಹೆಚ್ಚು ರೈತರು ಬರುವ ಸಾಧ್ಯತೆ ಇದೆ.

ಒಂದೇ ದಿನದಲ್ಲಿ ತಮ್ಮ ನಿಲುವು ಬದಲಿಸಿದ ಅಣ್ಣಾ ಹಜಾರೆ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಎರಡು ದಿನಗಳ ಹಿಂದೆ ರೈತರಿಗಾಗಿ ಉಪವಾಸ ಕೂರುವುದಾಗಿ ಹೇಳಿದ್ದರು. ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ರು. ಆದ್ರೆ ಬಿಜೆಪಿ ನಾಯಕರು ಭೇಟಿ ಬಳಿಕ ಅಣ್ಣಾ ಹಜಾರೆ ಯು ಟರ್ನ್ ಹೊಡೆದಿದ್ದಾರೆ. ಒಂದೇ ದಿನದಲ್ಲಿ ತಮ್ಮ ನಿಲವು ಬದಲಿಸಿದ್ದು ನೂತನ ಕೃಷಿ ಮಸೂದೆಗಳಿಗೆ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ