AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದಲ್ಲಿ ಮತ್ತು ಬರುವ ಔಷಧಿ ಸೇರಿಸಿ ತಾಯಿ, ಮಗಳ ಮೇಲೆ ಅತ್ಯಾಚಾರ

ಹೈದರಾಬಾದ್: ಊಟದಲ್ಲಿ ಮತ್ತು ಬರುವ ಔಷಧಿ ಸೇರಿಸಿ ತಾಯಿ ಮತ್ತು ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಹೈದರಾಬಾದಿನ ಚಂದಾನಗರದಲ್ಲಿ ನಡೆದಿದೆ. ಬಾಡಿಗೆ ಮನೆಯ ಯಜಮಾನ ಹಾಗೂ ಆತನ ಸಂಗಡಿಗರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ನಗರದ ಪಾಪಿರೆಡ್ಡಿ ಕಾಲೋನಿಯ ಸಂದಯ್ಯನಗರದ ಬಾಡಿಗೆ ಮನೆಯಲ್ಲಿ ಸಂತ್ರಸ್ಥ ಮಹಿಳೆ ಹಾಗೂ ಆಕೆಯ ಮಕ್ಕಳಿಬ್ಬರು ವಾಸವಾಗಿದ್ದರು. ಈ ಮೂವರಿಗೆ ಬಾಡಿಗೆ ಮನೆಯ ಯಜಮಾನ ಹಾಗೂ ಆತನ ಸಂಗಡಿಗರು ಇಂದು ಊಟದಲ್ಲಿ ಮತ್ತು ಬರುವ ಔಷಧಿಯನ್ನು ಸೇರಿಸಿದ್ದಾರೆ. ನಂತರ […]

ಊಟದಲ್ಲಿ ಮತ್ತು ಬರುವ ಔಷಧಿ ಸೇರಿಸಿ ತಾಯಿ, ಮಗಳ ಮೇಲೆ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jul 24, 2020 | 3:01 PM

Share

ಹೈದರಾಬಾದ್: ಊಟದಲ್ಲಿ ಮತ್ತು ಬರುವ ಔಷಧಿ ಸೇರಿಸಿ ತಾಯಿ ಮತ್ತು ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಹೈದರಾಬಾದಿನ ಚಂದಾನಗರದಲ್ಲಿ ನಡೆದಿದೆ. ಬಾಡಿಗೆ ಮನೆಯ ಯಜಮಾನ ಹಾಗೂ ಆತನ ಸಂಗಡಿಗರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಪಾಪಿರೆಡ್ಡಿ ಕಾಲೋನಿಯ ಸಂದಯ್ಯನಗರದ ಬಾಡಿಗೆ ಮನೆಯಲ್ಲಿ ಸಂತ್ರಸ್ಥ ಮಹಿಳೆ ಹಾಗೂ ಆಕೆಯ ಮಕ್ಕಳಿಬ್ಬರು ವಾಸವಾಗಿದ್ದರು. ಈ ಮೂವರಿಗೆ ಬಾಡಿಗೆ ಮನೆಯ ಯಜಮಾನ ಹಾಗೂ ಆತನ ಸಂಗಡಿಗರು ಇಂದು ಊಟದಲ್ಲಿ ಮತ್ತು ಬರುವ ಔಷಧಿಯನ್ನು ಸೇರಿಸಿದ್ದಾರೆ. ನಂತರ ನಿದ್ದೆ ಬಂದು ಮಲಗಿದ ತಾಯಿ ಮತ್ತು ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ತಾಯಿ ಮತ್ತು ಮಗಳನ್ನು ಉಸ್ಮಾನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗನನ್ನು ನಿಲೋಫರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೊತೆಗೆ, ಚಂದಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಈ ಆರೋಪವನ್ನು ಮನೆಯ ಯಜಮಾನ ಹಾಗೂ ಆತನ ಸಂಗಡಿಗರು ತಳ್ಳಿಹಾಕಿದ್ದಾರೆ. ಹೀಗಾಗಿ, ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Published On - 7:10 pm, Wed, 22 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ