AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ […]

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!
Guru
| Updated By: ಸಾಧು ಶ್ರೀನಾಥ್​|

Updated on: Aug 11, 2020 | 11:30 AM

Share

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.

ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳದಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆಂದು ತಿಳಿದು ಬಂದಿದೆ. ಮನೆಯಿಂದ ಹೊಗೆ ಬರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!