AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ […]

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!
Guru
| Edited By: |

Updated on: Aug 11, 2020 | 11:30 AM

Share

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.

ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳದಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆಂದು ತಿಳಿದು ಬಂದಿದೆ. ಮನೆಯಿಂದ ಹೊಗೆ ಬರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ