AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ […]

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!
Guru
Guru| Edited By: ಸಾಧು ಶ್ರೀನಾಥ್​|

Updated on: Aug 11, 2020 | 11:30 AM

Share

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.

ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳದಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆಂದು ತಿಳಿದು ಬಂದಿದೆ. ಮನೆಯಿಂದ ಹೊಗೆ ಬರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!